Sunday, September 8, 2024

mutton sambar

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ಭೂಪ

Telangana News: ಊಟದಲ್ಲಿ ಮಟನ್ ಸಾಂಬಾರ್‌ನಲ್ಲಿ ಮೂಳೆ ಸಿಗಲಿಲ್ಲವೆಂಬ ಕಾರಣಕ್ಕೆ ಮಧುಮಗ ವಿವಾಹವನ್ನೇ ಕ್ಯಾನ್ಸಲ್ ಮಾಡಿದ ಘಟನೆ, ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಧು ವರರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆದಿತ್ತು. ಈ ಸಂಭ್ರಮಕ್ಕಾಗಿ ಹೆಣ್ಣಿನ ಮನೆಯವರು ಔತಣ ಕೂಟವನ್ನು ಏರ್ಪಡಿಸಿದ್ದರು. ಈ ವೇಳೆ ಮಟನ್ ಸಾಂಬಾರ್ ಮಾಡಿಸಲಾಗಿತ್ತು. ಆದರೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img