Tuesday, September 16, 2025

mutton sambar

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ಭೂಪ

Telangana News: ಊಟದಲ್ಲಿ ಮಟನ್ ಸಾಂಬಾರ್‌ನಲ್ಲಿ ಮೂಳೆ ಸಿಗಲಿಲ್ಲವೆಂಬ ಕಾರಣಕ್ಕೆ ಮಧುಮಗ ವಿವಾಹವನ್ನೇ ಕ್ಯಾನ್ಸಲ್ ಮಾಡಿದ ಘಟನೆ, ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಧು ವರರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆದಿತ್ತು. ಈ ಸಂಭ್ರಮಕ್ಕಾಗಿ ಹೆಣ್ಣಿನ ಮನೆಯವರು ಔತಣ ಕೂಟವನ್ನು ಏರ್ಪಡಿಸಿದ್ದರು. ಈ ವೇಳೆ ಮಟನ್ ಸಾಂಬಾರ್ ಮಾಡಿಸಲಾಗಿತ್ತು. ಆದರೆ...
- Advertisement -spot_img

Latest News

HD ಕುಮಾರಸ್ವಾಮಿ ವಿರುದ್ಧ ತನಿಖೆಗೆ ಬ್ರೇಕ್ – ಸುಪ್ರೀಂ ಕೋರ್ಟ್‌ದಿಂದ 2 ವಾರ ತಡೆ!

ರಾಮನಗರ ಜಿಲ್ಲೆಯ ಕೇತಗಾನಹಳ್ಳಿ ಗ್ರಾಮದಲ್ಲಿನ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ...
- Advertisement -spot_img