Monday, August 17, 2026

mutton sambar

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ಭೂಪ

Telangana News: ಊಟದಲ್ಲಿ ಮಟನ್ ಸಾಂಬಾರ್‌ನಲ್ಲಿ ಮೂಳೆ ಸಿಗಲಿಲ್ಲವೆಂಬ ಕಾರಣಕ್ಕೆ ಮಧುಮಗ ವಿವಾಹವನ್ನೇ ಕ್ಯಾನ್ಸಲ್ ಮಾಡಿದ ಘಟನೆ, ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಧು ವರರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆದಿತ್ತು. ಈ ಸಂಭ್ರಮಕ್ಕಾಗಿ ಹೆಣ್ಣಿನ ಮನೆಯವರು ಔತಣ ಕೂಟವನ್ನು ಏರ್ಪಡಿಸಿದ್ದರು. ಈ ವೇಳೆ ಮಟನ್ ಸಾಂಬಾರ್ ಮಾಡಿಸಲಾಗಿತ್ತು. ಆದರೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img