Tuesday, February 10, 2026

Muzaffarnagar

ಮುಜಾಫರ್ ನಗರ ಗಲಭೆಯಲ್ಲಿ ಬಾಗಿಯಾಗಿದ್ದ ಶಾಸಕ ಅನರ್ಹ : ಖತೌಲಿ ವಿಧಾನಸಭೆ ಕ್ಷೇತ್ರ ತೆರವು

ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img