ಲಖನೌ: ಉತ್ತರ ಪ್ರದೇಶದ ವಿಧಾನಸಭಾ ಕಾರ್ಯದರ್ಶಿ ಖತೌಲಿ ವಿಧಾನಸಭಾ ಕ್ಷೇತ್ರ ತೆರವಾಗಿದೆ ಎಂದು ಅಧಿಸೂಚನೆ ಹೊರಡಿಸಿದ್ದಾರೆ. 2013ರಲ್ಲಿ ಮುಜಾಫರ್ ನಗರ ಗಲಭೆಯಲ್ಲಿ ಭಾಗಿಯಾಗಿದ್ದ ಶಾಸಕ ವಿಕ್ರಮ್ ಸೈನಿ ಅವರನ್ನು ಜನಪ್ರತಿನಿಧಿನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಮುಜಾಫರ್ ನಗರ ಶಾಸಕ ಜನಪ್ರತಿನಿಧಿ ನ್ಯಾಯಾಲಯ ವಿಕ್ರಂಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅ.11ರಿಂದ...