Tuesday, September 1, 2026

my sugar school

ಕೊಟ್ಟ ಮಾತು ಉಳಿಸಿಕೊಂಡ ಕುಮಾರಣ್ಣ

ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರಿಗೆ, ಕಳೆದ 15 ತಿಂಗಳಿಂದ ಸಂಬಳವಾಗಿರಲಿಲ್ಲ. ಕಾರ್ಯಕ್ರಮವೊಂದರ ನಿಮಿತ್ತ ಶಾಲೆಗೆ ಭೇಟಿ ಕೊಟ್ಟಿದ್ದಾಗ, ಶಿಕ್ಷಕರ ಸಮಸ್ಯೆ ಬಗ್ಗೆ ಗೊತ್ತಾಗಿದೆ. ತಕ್ಷಣವೇ ಬಾಕಿ ಸಂಬಳವನ್ನ ಕೊಡುವುದಾಗಿ ಘೋಷಿಸಿದ್ರು. ಅಂದು ಕೊಟ್ಟಿದ್ದ ಮಾತನ್ನ ಇಂದು ಹೆಚ್‌ಡಿಕೆ ಪೂರೈಸಿದ್ದಾರೆ. ಶಿಕ್ಷಕರ ಸಂಬಳಕ್ಕಾಗಿ ಬರೋಬ್ಬರಿ 19 ಲಕ್ಷದ 94 ಸಾವಿರದ 200 ರೂಪಾಯಿಗಳನ್ನು ಹೆಚ್‌ಡಿ ಕುಮಾರಸ್ವಾಮಿ ಕೊಟ್ಟಿದ್ದಾರೆ. ಬಳಿಕ...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img