Friday, August 21, 2026

My sugar

ಮೈಶುಗರ್ ಹೇಗೆ ನಡೆಸಬೇಕು ಅನ್ನೋದನ್ನ ನಾವು ತೋರಿಸ್ತೇವೆ – ಡಿಕೆ ಶಿವಕುಮಾರ್

https://www.youtube.com/watch?v=heeTOl08S0Q&t=252s www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ.  ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...

ಶೀಘ್ರವೇ ಮೈಷುಗರ್ ಪುನರಾಂಭಿಸಲು ಸಂಸದೆ ಸುಮಲತಾ ಒತ್ತಡ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆ  ಪುನರ್ ಆರಂಭಿಸಲು ಯಾವುದೇ ಕಾರಣಕ್ಕೂ ತಡ ಮಾಡದಂತೆ ಸಂಸದೆ ಸುಮಲತಾ ಅಂಬರೀಶ್ ಸರ್ಕಾರದ ಮೇಲೆ ಒತ್ತಡ ಹಾಕ್ತಿದ್ದಾರೆ.. ತಡವಾದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ.. ಹೀಗಾಗಿ ಆದಷ್ಟು ಬೇಗ ಾರಮಭಕ್ಕೆ ಅಗತ್ಯ ಹೆಜ್ಜೆ ಇಡುವಂತೆ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ರನ್ನ ಭೇಟಿಯಾದ ಸಂಸಸದೆ ಸುಮಲತಾ...

ಮೈಷುಗರ್ ವಿಚಾರ : ಸರ್ಕಾರಕ್ಕೆ ಸಂಸದೆ ಸುಮಲತಾ 6 ಸಲಹೆಗಳು

ಕರ್ನಾಟಕ ಟಿವಿ : ಇಂದು ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಜನಪ್ರತಿನಿಧಿಗಳು ಹಾಗೂ ರೈತರೊಂದಿಗೆ ವಿಧಾನಸೌಧದಲ್ಲಿ ರಾಜ್ಯ ಸರ್ಕಾರ ಸಭೆ ನಡೆಸಿತು. ಸಭೆಯಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್, ಮಂಡ್ಯ ಉಸ್ತುವಾರಿ ಸಚಿವ ನಾರಾಯಣಗೌಡ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್ ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಸಲಹೆಗಳನ್ನ ನೀಡಿದ್ರು. ಸರ್ಕಾರವೋ, ಸರ್ಕಾರೇತರರೋ, ಯಾರಾದರೂ...
- Advertisement -spot_img

Latest News

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ...
- Advertisement -spot_img