Friday, December 26, 2025

Myanmar

ರನ್‌ವೇನಲ್ಲಿ ಸ್ಕಿಡ್ ಆದ ಮಯನ್ಮಾರ್‌ ಮಿಲಿಟರಿ ವಿಮಾನ: 6 ಮಂದಿಗೆ ಗಾಯ

International News: ಮಯನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನ ರನ್‌ವೇನಲ್ಲಿ ಸ್ಕಿಡ್ ಆಗಿದ್ದು, 6 ಮಂದಿಗೆ ಗಾಯವಾಗಿದೆ. ಲೆಂಗ್‌ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮುನ್ನನ ಬೆಳಗ್ಗೆ 10.20ಕ್ಕೆ ಈ ಘಟನೆ ನಡೆದಿದೆ. ಈ ಘಟನೆ ನಡೆಯುವ ವೇಳೆ ವಿಮಾನದಲ್ಲಿ 14 ಮಂದಿ ಇದ್ದರು. ಇದರಲ್ಲಿ 6 ಮಂದಿಗೆ ಗಾಯಾವಾಗಿದ್ದು, 8 ಮಂದಿ ಸುರಕ್ಷಿತವಾಗಿದ್ದಾರೆಂಬ...

ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ..!

www.karnatakatv.net: ದೇಶದ ವಾಯವ್ಯ ಭಾಗದ 37,000 ಜನರು ಮನೆಯನ್ನು ತೊರೆದು ಭಾರತಕ್ಕೆ ಪಲಾಯನ ಮಾಡಿರುವ ಸಾಧ್ಯತೆಗಳಿವೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಮ್ಯಾನ್ಮಾರ್ ನಲ್ಲಿ ಆಂತರಿಕ ಸಂಘರ್ಷ ಮತ್ತೆ ಹೆಚ್ಚುವ ಆತಂಕದಿoದ ಅಧಿಕ ಸಂಖ್ಯೆಯ ಜನರು ಭಾರತಕ್ಕೆ ಪಲಾಯನ ಮಾಡಿದ್ದಾರೆ. 'ದೇಶದ ವಾಯವ್ಯ ಭಾಗದಲ್ಲಿ ಮ್ಯಾನ್ಮಾರ್ ಮಿಲಿಟರಿ ಹಾಗೂ ಸ್ಥಳೀಯ ಪಾಪ್ಯುಲರ್ ಡಿಫೆನ್ಸ್ ಫೋರ್ಸ್ ನಡುವೆ ಇತ್ತೀಚೆಗೆ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img