Wednesday, October 22, 2025

mymul

ಮೈಮುಲ್‌ ಎಲೆಕ್ಷನ್‌ಗೆ ಅವಿರೋಧ ಆಯ್ಕೆಗೆ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 23ರಂದು ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಎಚ್‌.ಡಿ. ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಸೂಚಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ನಿರ್ದೇಶಕರ ಸಭೆ ನಡೆಸಲಾಗಿದೆ. ಅಧಿಕಾರ ಹಂಚಿಕೆ ಒಪ್ಪಂದದ ಪ್ರಕಾರ ಉಳಿದ ಅವಧಿಗೆ ಈರೇಗೌಡರಿಗೆ...
- Advertisement -spot_img

Latest News

ಕೆರೆಗಳಲ್ಲಿ ಮೀನು ಸಾವು, ಬೆಳೆ ನಾಶ – ಕೈಗಾರಿಕಾ ತ್ಯಾಜ್ಯದ ವಿರುದ್ಧ ಆಕ್ರೋಶ!

ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು...
- Advertisement -spot_img