Sunday, March 8, 2026

mysoor

ಡಾ|| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸಜ್ಜು…!

Sandalwood News: ಸ್ಯಾಂಡಲ್ವುಡ್​ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ  ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29}  ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್​ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img