Sandalwood News:
ಸ್ಯಾಂಡಲ್ವುಡ್ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29} ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...