Thursday, August 6, 2026

mysoor

ಡಾ|| ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆಗೆ ಸಜ್ಜು…!

Sandalwood News: ಸ್ಯಾಂಡಲ್ವುಡ್​ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ  ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29}  ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್​ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img