Sandalwood News:
ಸ್ಯಾಂಡಲ್ವುಡ್ನ ಸೂಪರ್ ಸ್ಟಾರ್ ಆಗಿದ್ದ ಡಾ|| ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆ ಇಂದು {ಜನವರಿ29} ಮೈಸೂರಿನಲ್ಲಿರುವ ವಿಷ್ಣುವರ್ಧನ್ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಾಣವಾಗಿದ್ದು, ಇಂದು ಭಾನುವಾರ {ಜನವರಿ29} ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಲಿದ್ದಾರೆ.ಮೈಸೂರು ತಾಲೂಕು ಹೆಚ್ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದ ಬಳಿ 3 ಎಕರೆ ಜಾಗದಲ್ಲಿ 11 ಕೋಟಿ ರೂ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಗ್ಯಾಲರಿ ಆಡಿಟೋರಿಯ, ವಿಷ್ಣು ಪುತ್ಥಳಿ, ವಿಷ್ಣು ಬಳೆ, ಕ್ಲಾಸ್...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...