Monday, April 27, 2026

Mysore Chamundi Hills

500 ವರ್ಷಗಳ ಪರಂಪರೆಯ ವೈಭವ – ಏಕಶಿಲಾ ನಂದಿಗೆ 38 ವಿಧಿ ಪೂಜೆ

ಚಾಮುಂಡಿ ಬೆಟ್ಟದ ಐತಿಹಾಸಿಕ ಏಕಶಿಲಾ ನಂದಿ ವಿಗ್ರಹಕ್ಕೆ ಸೋಮವಾರ ಅದ್ದೂರಿಯಾದ ಮಹಾಭಿಷೇಕ ನೆರವೇರಿತು. ಐದು ನೂರು ವರ್ಷಗಳ ಪಾರಂಪರ್ಯ ಹೊಂದಿರುವ ಈ ಮಹಾಭಿಷೇಕವನ್ನು ನೋಡುವುದಕ್ಕಾಗಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ನಂದಿಯನ್ನು ಭಕ್ತಿಭಾವದಿಂದ ಕಣ್ಣಾರೆ ಕಂಡರು. ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ಆಯೋಜಿಸಿದ್ದ 20ನೇ ವರ್ಷದ...

ಚಾಮುಂಡಿಯಿಂದಲೇ ಕಾಂಗ್ರೆಸ್‌ ಅವನತಿ.. ಅಶೋಕ್‌ ಎಚ್ಚರಿಕೆ !

ಮೈಸೂರಿನಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ನಂತರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸಿದರು. ಅಶೋಕ್ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ...

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...

ಚಿನ್ನದ ಪಲ್ಲಕ್ಕಿಯಲ್ಲಿ ನಾಡದೇವತೆ! : ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ

ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ...

ಡಿಕೆ-ಸಿದ್ದು ಜೋಡೆತ್ತು! : ನಾನೇ ಸಿಎಂ ಅಂತಾ ಹೇಳೋದು ಹೊಸದಲ್ಲ

ಇವತ್ತು 3ನೇ ಆಷಾಢ ಶುಕ್ರವಾರ. ತಾಯಿ ಚಾಮುಂಡೇಶ್ವರಿ ವಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಮುಂಜಾನೆಯಿಂದಲೇ ಭಕ್ತಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ ಹಾಗೂ ಪರಮೇಶ್ವರ್ ಗೆ ಸ್ಥಳೀಯ...

ತಿರುಪತಿ ಮಾದರಿ ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಬೇಕು

ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....

ಚಾಮುಂಡಿಯ ಮಹಾನ್‌ ಭಕ್ತ ʼದರ್ಶನ’:ನಾಡದೇವಿಯ ಮೊರೆ ಹೋದ ದರ್ಶನ್ ಕುಟುಂಬ

ಇಂದು ಆಷಾಢ ಮಾಸದ ಎರಡನೇ ಶುಕ್ರವಾರ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ರಾಜ್ಯದ ಹಲವು ಕಡೆಯಿಂದ ಮುಂಜಾನೆಯೇ ಭಕ್ತರ ದಂಡು ನಾಡದೇವಿಯ ದರ್ಶನಕ್ಕೆ ಆಗಮಿಸಿದೆ. ಇಂದು ವಿಶೇಷವಾಗಿ ನಟ ದರ್ಶನ್ ಕೂಡ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ತೂಗುದೀಪ್, ಅತ್ತಿಗೆ ಜೊತೆಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಚಾಮುಂಡಿ ದೇವಿಗೆ...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...

‘ಕಾಂಗ್ರೆಸ್ ನಿಂದ ಹೋಂ ಮಿನಿಸ್ಟರ್ ರೇಪ್’…!!

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...

ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿ ಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಸಿಎಂ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್  ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img