Friday, June 12, 2026

Mysore Chamundi Hills

ನವರಾತ್ರಿ ವಿಶೇಷ: ತಾಯಿ ಚಾಮುಂಡೇಶ್ವರಿ ಮೈಸೂರಿನಲ್ಲಿ ನೆಲೆ ನಿಲ್ಲಲು ಕಾರಣವೇನು..?

ನವರಾತ್ರಿ ವಿಶೇಷವಾಗಿ ನಾವು ಹೊರನಾಡು ಅನ್ನಪೂರ್ಣೇಶ್ವರಿ, ಶ್ರೃಂಗೇರಿ ಶಾರದಾಂಬೆಯ ಬಗ್ಗೆ ಚಿಕ್ಕ ವಿವರಣೆ ನೀಡಿದ್ದೆವು. ಇಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಬಗ್ಗೆ ಮಾಹಿತಿ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/X7hw5FswF6k ದಸರಾ ಅಂದ್ರೆ ಬರೀ ಕನ್ನಡಿಗರಿಗೆ ಅಷ್ಟೇ ಅಲ್ಲ, ಇಡೀ ವಿಶ್ವದ...

ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್

ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ನಿಖಿಲ್ ಕುಮಾರ್  ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ್ರು. ಇಂದು ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದ್ರು. ನಿಖಿಲ್‌ಗೆ ಉಸ್ತುವಾರಿ ಸಚಿವ‌ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img