Tuesday, February 3, 2026

mysore dasara festival

ಮೈಸೂರಲ್ಲಿ ಅದ್ಧೂರಿ ದಸರಾ ವೈಭವ : ಯುವ ದಸರಾ ನಾಳೆಯಿಂದ ಆರಂಭ

ನಾಡಹಬ್ಬ ಮೈಸೂರು ದಸರಾ ವೈಭವ ಭಾರೀ ಸಂಭ್ರಮದಲ್ಲಿ ನಡೆಯುತ್ತಿದೆ. ಅರಮನೆ ಆವರಣದಲ್ಲಿ ಸಿಂಹಾಸನಾರೋಹಣ, ಚಾಮುಂಡೇಶ್ವರಿ ದೇವಿಯ ಪೂಜೆ, ದಸರಾ ಹಬ್ಬದ ಸಾಂಪ್ರದಾಯಿಕ ವೈಭವವನ್ನು ತೋರಿಸುತ್ತಿವೆ. ಪ್ರತಿರಾತ್ರಿ ಬೆಳಗುವ ಅರಮನೆ ಮತ್ತು ಅದ್ಭುತ ಲೇಸರ್ ಶೋ ಸಾವಿರಾರು ಪ್ರವಾಸಿಗರನ್ನು ಸೆಳೆಯುತ್ತಿದೆ. ಇಂದು ವಿಶೇಷವಾಗಿ ಅರಮೆನ ಮುಂಬಾಗದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಆಚರಿಸಲಾಯ್ತು. ಅರಮನೆ ಮುಂಬಾಗದಲ್ಲಿ...

ಮೈಸೂರಿಗೆ ಎಂಟ್ರಿ ಸಜ್ಜಾದ ದಸರಾ ಗಜಪಡೆ

ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಪ್ರಾರಂಭವಾಗಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆ ಗಜಪಯಣ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದ್ದು, ಆಗಸ್ಟ್‌ ೪ ರಂದು ೧೪ ಆನೆಗಳು ಅರಮನೆಗೆ ಎಂಟ್ರಿ ಕೊಡಲಿವೆ. ನಾಗರಹೊಳೆ ವೀರನಹೊಸಹಳ್ಳಿ ಗ್ರಾಮದ ಬಳಿ ದಸರಾ ಗಜಪಯಣಕ್ಕೆ ಸಕಲ ಸಿದ್ಧತೆ ವೀಕ್ಷಿಸಿ ಮಾತನಾಡಿದರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಐ.ಬಿ. ಅವರು,...

ನಾಡಹಬ್ಬದಲ್ಲಿ ಅಧಿಕಾರಿಗಳ ದರ್ಬಾರ್:ದಸರಾ ಆಚರಣೆಯ ಸ್ವರೂಪ ಮುನ್ನವೇ ಅಧಿಕಾರಿಗಳ ಸಮಿತಿ

ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್‌ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...

Mysore dasara: ಮೈಸೂರಿನಲ್ಲಿ ನಡೆಯಲಿರುವ ದಸರಾ ಉತ್ಸವಕ್ಕೆ ಕರ್ನಾಟಕ ರಾಜ್ಯಪಾಲರು, ಸಿಎಂಗೆ ಔಪಚಾರಿಕ ಆಹ್ವಾನ..!

ರಾಜ್ಯ ಸುದ್ದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಬುಧವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಉತ್ಸವಕ್ಕೆ ಆಗಮಿಸುವಂತೆ ಔಪಚಾರಿಕವಾಗಿ ಆಹ್ವಾನಿಸಿದ್ದಾರೆ. ಆಮಂತ್ರಣ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳಿಗೂ ನಾಸ್ಟಾಲ್ಜಿಕ್ ಬಂತು. "ದಸರಾ ನನ್ನ ಊರಿನ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img