Thursday, July 23, 2026

mysore dasara

ಅದ್ದೂರಿ ದಸರಾ ಆಚರಣೆ ಬಗ್ಗೆ ಸಚಿವರ ಗೊಂದಲಕಾರಿ ಹೇಳಿಕೆ..!

ಕರ್ನಾಟಕ ಟಿವಿ :  ರಾಜ್ಯ ರಾಜಕೀಯ ಹೈಡ್ರಾಮಾ, ನೆರೆ ಹಿನ್ನೆಲೆ ಈ ಬಾರಿಯ ಮೈಸೂರು ದಸರಾ ಅದ್ದೂರಿ ಆಚರಣೆ ಬಗ್ಗೆ ಭಾರೀ ಗೊಂದಲ ಇತ್ತು. ನೆರೆಯಿಂದ ಲಕ್ಷಾಂತರ ಜನ ಮನೆ ಕಳೆದುಕೊಂಡಿರುವ ವೇಳೆ ಅದ್ದೂರಿ ದಸರಾ ಬೇಕಾ ಅನ್ನೋ ಚರ್ಚೆ ಬೆನ್ನಲ್ಲೇ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿಕೆ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಕಡಿಮೆ ವೆಚ್ಚದಲ್ಲಿ ಅದ್ದೂರಿ ದಸರಾ ಮಾಡ್ತೇವೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img