Friday, July 4, 2025

mysore news

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...

ಬೆಂಗಳೂರು-ಮೈಸೂರು ಟೋಲ್ ತಪ್ಪಿಸುತ್ತಿದ್ದವರಿಗೆ ಬಿಗ್ ಶಾಕ್ ಕೊಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

Mysore News: ಬೆಂಗಳೂರು- ಮೈಸೂರು ಟೋಲ್ ತಪ್ಪಿಸುತ್ತಿದ್ದವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ಕೊಟ್ಟಿದ್ದು, ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಡಿತಗೊಳಿಸಿದೆ. ಇಷ್ಟು ದಿನ ಹಲವು ವಾಹನಗಳು ಬಿಡದಿಯ ಬಳಿ ಬಂದು ಎಕ್ಸಿಟ್ ಆಗುತ್ತಿದ್ದವು. ಆದರೆ ಇದೀಗ ಹೀಗೆ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದ್ದು, ಟೋಲ್ ಕಟ್ಟಿಯೇ ಮುಂದೆ ಹೋಗಬೇಕು. ಬಿಡದಿಯಿಂದ ಮುಂದೆ ಸರ್ವಿಸ್ ರಸ್ತೆಗೆ ಇಳಿದು,...

Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ

Mysore News : ಕಾವೇರಿ ಕಿಚ್ಚು ನಿಲ್ಲುತ್ತಿಲ್ಲ ಬೆಂಗಳೂರು ಬಂಸ್ ಯಶಸ್ವಿ ಯಾಯಿತು. ಇದೀಗ ಮೈಸೂರಿನಲ್ಲಿ ಹೋರಾಟ ಮುಂದುವರೆದಿದೆ. ವಿನೂತನ ಪ್ರತಿಭಟನೆಗೆ ಕನ್ನಡಿಗರು ಅಣಿಯಾಗಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ . ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ...

Dasara Fest : ಸರಳವಾಗಿ ಮೈಸೂರು ದಸರಾ ಮಾಡುತ್ತಂತೆ ಸರ್ಕಾರ..!

Mysore News : ಬರದ ಹಿನ್ನೆಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ಜೊತೆಗೆ ಹಂಪಿ ಉತ್ಸವವನ್ನು ಕೂಡ ಮುಂದೂಡಿದೆ. ಸರ್ಕಾರದ ಈ ನಿರ್ಧಾರಕ್ಕೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಬೇರೆ ಎಲ್ಲದಕ್ಕೂ ಕೋಟಿ ಕೋಟಿ ಖರ್ಚು,ಹಿಂದೂಗಳ ಹಬ್ಬಗಳು ಹಾಗೂ ಉತ್ಸವಗಳು ಮಾತ್ರ ಸರಳವಾಗಿ ಎಂದು...

Police : ಮಗ ಪೋಲಿ ಅಮ್ಮ ಪೊಲೀಸ್ : ಮಗನ ಪುಂಡಾಟಿಕೆಗೆ ತಾಯಿ ಕುಮ್ಮಕ್ಕಿಗೆ ಎತ್ತಂಗಡಿ ಶಿಕ್ಷೆ

Mysore News : ಮಗನ ಶೋಕಿಗೆ ಕುಮ್ಮಕ್ಕು ಕೊಟ್ಟ ಪಿಎಸ್ ಐ ಗೆ ಇದೀ ಗ ಎತ್ತಂಗಡಿ ಶಿಕ್ಷೆಯಾಗಿದೆ. ಇದೊಂದು ಮೈಸೂರಿನಲ್ಲಿ ನಡೆದ ಘಟನೆ ಯಾಗಿದ್ದು ಮಗನ ವ್ಹೀಲಿಂಗ್ ಶೋಕಿಗೆ ಒಬ್ಬ ಬಡ ರೈತ ಬಲಿಯಾದ ಘಟನೆ ನಡೆದಿದೆ. ಇನ್ನು ಮಗನಿಗೆ ತಾಯಿ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಆದೇಶಿಸಿ ಇಲಾಖೆ ಪಿಎಸ್ ಐ ಅಧಿಕಾರಿಯನ್ನು...

Cow : ಹಸುವನ್ನು ನಂಬಿ ಬದುಕುತಿದ್ದ ಕುಟುಂಬ ಬೀದಿಗೆ ಬಂದು ನಿಂತಿದೆ…!

Mysore News : 2  ಹಸುಗಳ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕಿನ ಬೀರ್ತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಎರಡು ಹಸುಗಳ ಮೇಲೆ  ಹುಲಿ ಏಕಾಏಕಿ ದಾಳಿ ನಡೆಸಿದೆ. ಈ ಹಿಂದೆಯೂ ರವಿ ಕುಟುಂಬದ ಹಸುವನ್ನು ಹುಲಿ ರಾತ್ರೋರಾತ್ರಿ ದಾಳಿ ಮಾಡಿ ಕೊಂದು...

Elephant : ಸಫಾರಿ ವಾಹನಗಳ ಮೇಲೆ ಆನೆ ದಾಳಿ…! ಮುಂದೇನಾಯ್ತು..?!

Mysore News : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ.ಈ ದೃಶ್ಯ ಕೂಡಾ ಸೆರೆಯಾಗಿದೆ. ಹೌದು ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ...

Grama Panchayath : ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧ ಆಯ್ಕೆ

Mysore News : ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧವಾಗಿ  ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಗ್ರಾಮಪಂಚಾಯಿತಿ ಯಲ್ಲಿ ಶಾಂತಿ ಸಮಾಧಾನದಿಂದ ಅಧ್ಯಕ್ಷರು ಉಪಾಧ್ಯಕ್ಷರು ಆಯ್ಕೆ ಪ್ರಕ್ರಿಯೆ ಜರುಗಿತ್ತು. ಅಧ್ಯಕ್ಷರುಸ್ಥಾನಕ್ಕೆ  ಸಿದ್ದಮ್ಮಕಳರವೇ ಗೌಡ ಉಪಾಧ್ಯಕ್ಷರು ಸ್ಥಾನಕ್ಕೆ ಸಣ್ಣಸ್ವಾಮಿ ರವರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಸಿದ್ದಮ್ಮ ಕಳರವೇಗೌಡ ರವರು ಮಾತನಾಡಿ ಎಲ್ಲ...

Grama Panchayath : ಮೈಸೂರು : ಹುಣಸೂರು ಬನ್ನಿಕುಪ್ಪೆ ಗ್ರಾಮಪಂಚಾಯಿತಿಯಲ್ಲಿ ಹಬ್ಬದ ವಾತಾವರಣ…!

Mysore News : ಬನ್ನಿಕುಪ್ಪೆಗ್ರಾಮಪಂಚಾಯಿತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆ ಜರುಗಿದ್ದು ಚುನಾವಣೆಯಲ್ಲಿ ಜೆ ಡಿ ಎಸ್ ಬೆಂಬಲಿತ ಅಭ್ಯರ್ತಿ ಗೋವಿಂದನಾಯಕ ಅಧ್ಯಕ್ಷರ ಸ್ಥಾನಕ್ಕೆ ಉಪಾಧ್ಯಕ್ಷರು ಆಗಿ ಐಶ್ವರ್ಯ ಎಂಬುವರು ಆಯ್ಕೆಯಾಗಿರುತಾರೆ ಈ ಬಗ್ಗೆ ಚಂದ್ರುಶೇಖರ್ ಎಂ ಸಿ ಗ್ರಾಮಪಂಚಾಯಿತಿ ಸದ್ಯಸರು ಮಾತನಾಡಿ ಎಲ್ಲ ಸಮುದಾಯದ ಸದ್ಯಸರನ್ನು ಹೋಗುಡಿಸಿ ಸಮಾನತೆಯನ್ನು ಕಣ್ಣುವ ಗೋವಿಂದನಾಯಕ...

Chamundi Hills : ಚಾಮುಂಡಿ ಬೆಟ್ಟದಲ್ಲಿ ಬಾಲಿವುಡ್ ನಟ…!

Film News : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬಾಲಿವುಡ್ ನಟ ಕಾಣಿಸಿಕೊಂಡಿದ್ದಾರೆ. ಈ ನಟ ದೇವಿಯ ದರ್ಶನ ಪಡೆದು ಕನ್ನಡಿಗರಿಗೆ ಅಚ್ಚರಿ ಮೂಡಿಸಿದ್ದಾರೆ. ಈ ಅಚ್ಚರಿ ಏನಪ್ಪ ಅಂದ್ರೆ ಕನ್ನಡ ನಾಯಕರೊಂದಿಗೆ ಬಾಲಿವುಡ್ ನಟ ನಟಿಸುತ್ತಿದ್ದಾರಂತೆ. ಹೊಸದೊಂದು ಸಿನಿಮಾ ವಿಚಾರವಾಗಿಯೇ ಮೈಸೂರಿಗೆ ಬಂದಿದ್ರಂತೆ …ಹಾಗಿದ್ರೆ ಯಾರೀ ನಟ …..ಯಾವುದು ಆ ಕನ್ನಡ ಸಿನಿಮಾ ಹೇಳ್ತೀವಿ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img