Tuesday, March 31, 2026

mysore t narasipura

ವಾಲ್ಮೀಕಿ ಭವನಕ್ಕೆ ₹3 ಕೋಟಿ – ಸಚಿವ ಮಹದೇವಪ್ಪ ಭರವಸೆ

ಶ್ರೀರಾಂಪುರದಲ್ಲಿರುವ ತಾಲ್ಲೂಕು ನಾಯಕರ ಸಂಘದ ಆವರಣದಲ್ಲಿ ವರ್ಷಗಳಿಂದ ಅಪೂರ್ಣವಾಗಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬುಧವಾರ ಸ್ಥಳೀಯವಾಗಿ ಪರಿಶೀಲಿಸಿದರು. ಪರಿಶೀಲನೆಯ ಬಳಿಕ ಸಂಘದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಚಿವರು, ಕಾಲತೀಪು ಕಂಡಿರುವ ವಾಲ್ಮೀಕಿ ಭವನದ ನಿರ್ಮಾಣವನ್ನು ಸಂಪೂರ್ಣಗೊಳಿಸಲು ₹3 ಕೋಟಿ ಹೆಚ್ಚುವರಿ ಅನುದಾನವನ್ನು...

ಮತ್ತೆ 6 ಹೃದಯ ಸ್ತಬ್ಧ : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು ಏನಾಗ್ತಿದೆ?

ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್​ ಅಟ್ಯಾಕ್​ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ. ಬೆಂಗಳೂರಿನ...

Yuvabrigade:ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಹನುಮ ಜಯಂತಿಯ ದಿನ ಮೆರವಣಿಗೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ನಂತರ ಊರಿನವರೆಲ್ಲ ರಾಜಿಸಂಧಾನ ಮಾಡಿಸಿದ್ದಾರೆ. ನಂತರ ಭಾನುವಾರ ಮಾತನಾಡುವುದಾಗಿ ಕರೆಸಿ ಬಾಟಲಿಯಿಂದ ಹೊಡೆದು ಕೊಲೆಮಾಡಿದ್ದಾರೆ. ಯುವ ಬ್ರಿಗೇಡ್ ಕಾರ್ಯಕರ್ತನಾಗಿರುವ ವೇಣುಗೋಪಾಲ್ ಅವರು ಊರಿನಲ್ಲಿ ಹನುಮ ಜಯಂತಿಯ...
- Advertisement -spot_img

Latest News

Bagalakote: ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ: CM Siddaramaiah

Bagalakote News: ಈ ಬಾರಿ ಬಾಗಲಕೋಟೆ ಉಪಚುನಾವಣೆಗೆ ಸಿಎಂ ಸಿದ್ದರಾಮಯ್ಯ 5 ದಿನ ಪ್ರಚಾರ ಮಾಡಲಿದ್ದು, ಇಂದು ಕೂಡ ಪ್ರಚಾರ ಮುಂದುವರೆದಿದೆ. ಪ್ರಚಾರಕ್ಕೂ ಮುನ್ನ ಮಾಧ್ಯಮದ ಜತೆ...
- Advertisement -spot_img