ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
21ನೇ ಶತಮಾನದಲ್ಲೂ ಕಾಲ ಎಷ್ಟೇ ಬದಲಾದರೂ ನಮ್ಮ ಜನ ಮಾತ್ರ ಈ ದೆವ್ವ ಭೂತ ಕಥೆಗಳನ್ನು ನಂಬುವುದು ಬಿಡುವುದಿಲ್ಲ. ವಾಮಾಚಾರ ಮಾಟ-ಮಂತ್ರ ಮಾಡುವುದನ್ನು ನಿಲ್ಲಿಸಿಲ್ಲ. ದೆವ್ವ ಮೈಮೇಲೆ ಬಂದಿದೆ ಎಂದು ಮನಬಂದಂತೆ ಚಾವಟಿ ಅಥವಾ ಬೆತ್ತದಲ್ಲಿ ಸಾಯುವವೆರಗೂ ಒಡೆಯುವುದು. ದೇವಸ್ಥಾನ ಅಥವಾ ಮಸೀದಿಗಳಲ್ಲಿ ಬಿಡುವುದು ಹೀಗೆ ದಿನೇ ದಿನೇ ಹೆಚ್ಚಾಗುತ್ತಲೇ ಇವೆ.
ಈ ರೀತಿ ದೆವ್ವ...
ಇತ್ತೀಚೀನ ದಿನಗಳಲ್ಲಿ ಈ ಪ್ರವಾಸಿ ತಾಣಗಳಿಗೆ ಹೋಗಿ ಸೆಲ್ಫಿ ಪೋಟೋ ಹುಚ್ಚಿಗೆ ಬಿದ್ದು ಪ್ರಾಣ ಕಳೆದಕೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಲೇ ಇವೆ. ಸೋಷಿಯಲ್ ಮಿಡಿಯಾ ಲೈಕ್ಸ್ ಕಮೆಂಟ್ಸ್ ಗಳಿಗಾಗಿ ಸಾಹಸ ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿ ಹೋಗುವುದು ಅಥವಾ ಬೆಟ್ಟದ ತುದಿಗೆ ಹೋಗಿ ಕೆಳಗೆ ಬೀಳುವುದು ಹೀಗೆ ಆಗುತ್ತಲೇ ಇವೆ.
ಇದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಮೈಸೂರಿನಲ್ಲಿ...
ಮಂಜುಮ್ಮೆಲ್ ಸಿನಿಮಾದ ರೀತಿಯಲ್ಲಿ ಕಬಿನಿಯಲ್ಲಿ ಹಸು ರಕ್ಷಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಬಳಿ ಹಳ್ಳಕ್ಕೆ ಬಿದ್ದಿದ್ದ ಹಸುವನ್ನು ಸುಮಾರು 1 ಗಂಟೆಯ ಕಾರ್ಯಚರಣೆಯ ನಂತರ ರಕ್ಷಣೆ ಮಾಡಲಾಯಿತು. ಹಳ್ಳಕ್ಕೆ ಹಸು ಬಿದ್ದಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಗ್ರಾಮದ ಸ್ಥಳೀಯರು ಒಟ್ಟಾಗಿ ಹಸವನ್ನು ಮೇಲೆ ಎತ್ತುವುದಕ್ಕೆ ಪ್ರಯತ್ನ ಮಾಡಿದ್ದಾರೆ.
ಬೀದರಹಳ್ಳಿ ಗ್ರಾಮದ ಶಿವಲಿಂಗ ನಾಯಕ...
ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....
ಮೈಸೂರಿನಲ್ಲಿ ವೇಶ್ಯಾವಾಟಿಕೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಳೆದ ಡಿಸೆಂಬರ್ ನಲ್ಲಿ ಹೆಬ್ಬಾಳು ಪೊಲೀಸ್ ಠಾಣೆಯ ಬಳಿಯಿರುವ ಬಸವನಗುಡಿ ವೃತ್ತದ ಬಳಿಯಿರುವ ಯುನಿಕ್ ಎಂಬ ಹೆಸರಿನ ಸ್ಪಾ ಅಂಡ್ ಸಲೂನ್ನಲ್ಲಿ ಅನೈತಿಕ ಚಟುವಟಿಕೆ ನಡೆದಿತ್ತು ಅದದಾನಂತರ ಜನವರಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿ, ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್ನಿಂದ ಯುವತಿಯನ್ನು ಕರೆಸಿ...
ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಿಟಿಡಿ ಕುಟುಂಬದ ವಿರುದ್ಧ ಹಳೆ ಸೇಡು ತೀರಿಸಿಕೊಳ್ಳಲು ಸಿಎಂ ವಾಮ ಮಾರ್ಗ ಬಳಸಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಇದಕ್ಕೆ ಕಾರಣವಾಗಿರುವುದು ಸಹಕಾರ ಸಚಿವ ಕೆಎನ್ ರಾಜಣ್ಣ ಆಡಿರುವ ಮಾತುಗಳು. ಸಹಕಾರ ಕ್ಷೇತ್ರ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವಿನ ರಹಸ್ಯವನ್ನು ರಾಜಣ್ಣ ಬಹಿರಂಗಪಡಿಸಿದ್ದಾರೆ.
ಸಿಎಂ ಆಪ್ತರಾಗಿರುವ ಸಹಕಾರ ಸಚಿವ ಕೆ ಎನ್ ರಾಜಣ್ಣ,...
ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....
ಇಂದು ಆಷಾಢ ಮಾಸದ ಎರಡನೇ ಶುಕ್ರವಾರ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ರಾಜ್ಯದ ಹಲವು ಕಡೆಯಿಂದ ಮುಂಜಾನೆಯೇ ಭಕ್ತರ ದಂಡು ನಾಡದೇವಿಯ ದರ್ಶನಕ್ಕೆ ಆಗಮಿಸಿದೆ. ಇಂದು ವಿಶೇಷವಾಗಿ ನಟ ದರ್ಶನ್ ಕೂಡ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ತೂಗುದೀಪ್, ಅತ್ತಿಗೆ ಜೊತೆಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ.
ಚಾಮುಂಡಿ ದೇವಿಗೆ...