www.karnatakatv.net : ಬೆಂಗಳೂರು : 25 ಕೋಟಿ ಲೋನ್ ಸ್ಟೋರಿ ಮರೆಯಾಗುವ ಮುನ್ನವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮತ್ತೊಂದು ಚಾಲೆಂಜ್ ಎದುರಾಗಿದೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ದಲಿತ ಸಪ್ಲೈಯರ್ ಪರ...
www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....
www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
ಮೈಸೂರು : ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಸ್ಥಾನಗಳು ಒಲಿದಿವೆ.
ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇಗೌಡ ೨೩ನೇ ಮೇಯರ್ ಆಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ನಿಂದ 23ನೇ ಉಪಮೇಯರ್ ಆಗಿ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.
https://www.youtube.com/watch?v=02hLrOiFikY
ಮೇಯರ್ ಸ್ಪರ್ಧೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ ಫಾರಂ ಹೌಸ್ ನಲ್ಲಿ ಪ್ರಾಣಿ, ಪಕ್ಷಿಗಳ ಜೊತೆ ಕಾಲ ಕಳೆಯುವ ದಚ್ಚು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ.
https://twitter.com/bcpatilkourava/status/1353606967655190528?s=20
ಕೃಷಿ ಇಲಾಖೆಯ ರಾಯಭಾರಿ ಹುದ್ದೆ...
ಮೈಸೂರು, ಮಂಡ್ಯ ಪ್ರಾಂತ್ಯದಲ್ಲಿ, ರಾಜ ಮಹಾರಾಜರ ಕಾಲದಲ್ಲಿ ನಿರ್ಮಾಣವಾದ ಹಲವಾರು ದೇವಸ್ಥಾನಗಳಿದೆ. ಈ ಪ್ರಾಂತ್ಯದಲ್ಲಿ ವೈಷ್ಣವರು ಮತ್ತು ಒಕ್ಕಲಿಗರೇ ಹೆಚ್ಚಾಗಿರುವುದರಿಂದ, ದೇವಿ ದೇವಸ್ಥಾನ ಮತ್ತು ವಿಷ್ಣುವಿಗೆ ಸೇರಿದ ದೇವಸ್ಥಾನಗಳೇ ಹೆಚ್ಚಿದೆ. ಅಂಥ ದೇವಸ್ಥಾನಗಳಲ್ಲಿ ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನ ಕೂಡ ಒಂದು. ಆ ದೇವಸ್ಥಾನದ ಹಿನ್ನೆಲೆ ಏನು ಅನ್ನೋದನ್ನ ತಿಳಿಯೋಣ ಬನ್ನಿ..
https://youtu.be/elyfVW7MULY
ಮಂಡ್ಯ ಜಿಲ್ಲೆಯ...
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನನ ಜಾಗಕ್ಕೆ ಈ ಬಾರಿ ಅಭಿಮನ್ಯು ಬರುವ ಸಾಧ್ಯತೆ ಇದೆ. 8 ವರ್ಷಗಳಿಂದ ಅಂಬಾರಿ ಹೊರುತ್ತಿದ್ದ ಅರ್ಜುನನಿಗೆ ಈ ಬಾರಿ ಈ ಬಾರಿ ವಿಶ್ರಾಂತಿ ನೀಡಲಾಗುತ್ತೆ ಅಂತಾ ಅರಣ್ಯ ಇಲಾಖೆ ತಿಳಿಸಿದೆ.
60 ವರ್ಷ ದಾಟಿದ ಆನೆಗೆ 8 ಕೆ.ಜಿಗಿಂತ ಹೆಚ್ಚು ಭಾರ ಹೊರಿಸುವಂತಿಲ್ಲ ಅಂತಾ...
ಡ್ರೋಣ್ ಪ್ರತಾಪ್.. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿ ಸದ್ದು ಮಾಡುತ್ತಿರುವ ಹುಡುಗ. ಡ್ರೋಣ್ ತಯಾರಿಸಿದ್ದೇನೆಂದು ಹೇಳಿ ಎರಡು ವರ್ಷದಿಂದ ಸನ್ಮಾನ ಮಾಡಿಸಿಕೊಂಡು ಬಂದಿದ್ದ ಪ್ರತಾಪನ ಬಣ್ಣ ಸದ್ಯ ಬಯಲಾಗಿದ್ದು, ಈತ ಮಾಡಿದ ಎಡವಟ್ಟಿನಿಂದ ಪೊಲೀಸರ ಪಾಲಾಗಿದ್ದಾನೆ.
ಈ ಕೊರೊನಾ ಟೈಮಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ಹೋಗುವುದನ್ನ ನಿಷೇಧಿಸಿದ್ದರೂ, ಪ್ರತಾಪ್ ಮಂಡ್ಯದಿಂದ ಬೆಂಗಳೂರಿಗೆ ಬಂದ....
ಮೈಸೂರು: ಮೈಸೂರಿನ ಕೆ.ಆರ್.ನಗರ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದ ದೇವರು ಅಂತಾನೇ ಪ್ರಸಿದ್ಧಿಯಾಗಿದ್ದ ಬಸವ ಅನಾರೋಗ್ಯದ ಸಮಸ್ಯೆಯಿಂದ ಬಳಲಿ ಇಂದು ಕಾಳಮ್ಮನ ದೇವಸ್ಥಾನದ ಮುಂದೆ ಕೊನೆಯುಸಿರೆಳೆದಿದ್ದಾನೆ.
ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಬಸವನ ಚೇತರಿಕೆಗಾಗಿ ಗ್ರಾಮಸ್ಥರು ಪೂಜೆ ಪ್ರಾರ್ಥನೆ ಮಾಡಿದ್ದರು. ಆದರೆ ಪ್ರಾರ್ಥನೆ ಫಲಿಸದೇ ಬಸವ ಸಾವನ್ನಪ್ಪಿದ್ದಾನೆ.
https://youtu.be/BdVzhEGTcOU
ಮಂಡ್ಯ ಲೋಕಸಭಾ ಚುನಾವಣೆ ವೇಳೆ ಸುಮಲತಾ ಅಂಬರೀಷ್...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...