Saturday, April 12, 2025

Mysore

ನವಂಬರ್ ನಲ್ಲಿ ಭರ್ಜರಿ ಹುಡ್ಗನ ಅದ್ಧೂರಿ ಕಲ್ಯಾಣ..! ಧ್ರುವ ಮದುವೆಗೆ ಯಾರೆಲ್ಲಾ ಬರ್ತಾರೆ ಗೊತ್ತಾ.?

ಧ್ರುವ ಸರ್ಜಾ ಅಭಿಮಾನಿಗಳು ಸದ್ಯ ಪೊಗರು ಸಿನಿಮಾ ನೋಡೋದಿಕ್ಕೆ ಫುಲ್ ಎಕ್ಸೈಟ್ ಆಗಿದ್ದಾರೆ. ಇದರ ನಡುವೆಯೇ ಅದ್ಧೂರಿ ಹುಡ್ಗ ಸ್ವೀಟ್ ನ್ಯೂಸ್ ವೊಂದು ಕೊಟ್ಟಿದ್ದಾರೆ. ಪ್ರೇರಣಾ ಜೊತೆ ಭರ್ಜರಿಯಾಗಿ ಎಂಗೇಜ್ ಮಾಡಿಕೊಂಡಿರೋ ಆ್ಯಕ್ಷನ್ ಪ್ರಿನ್ಸ್ ಗೆ ಎಲ್ಲೆಡೆಯಿಂದ ಕೇಳಿ ಬರ್ತಿರೋದು ಅದೊಂದೇ ಒಂದು ಪ್ರಶ್ನೆ. ಧ್ರುವ ನಿಮ್ಮ ಮದುವೆ ಯಾವಾಗಾ? ಅಂತಾ ಹೋದಲ್ಲಿ ಬಂದಲ್ಲಿ...

ಅದ್ದೂರಿ ದಸರಾ ಆಚರಣೆ ಬಗ್ಗೆ ಸಚಿವರ ಗೊಂದಲಕಾರಿ ಹೇಳಿಕೆ..!

ಕರ್ನಾಟಕ ಟಿವಿ :  ರಾಜ್ಯ ರಾಜಕೀಯ ಹೈಡ್ರಾಮಾ, ನೆರೆ ಹಿನ್ನೆಲೆ ಈ ಬಾರಿಯ ಮೈಸೂರು ದಸರಾ ಅದ್ದೂರಿ ಆಚರಣೆ ಬಗ್ಗೆ ಭಾರೀ ಗೊಂದಲ ಇತ್ತು. ನೆರೆಯಿಂದ ಲಕ್ಷಾಂತರ ಜನ ಮನೆ ಕಳೆದುಕೊಂಡಿರುವ ವೇಳೆ ಅದ್ದೂರಿ ದಸರಾ ಬೇಕಾ ಅನ್ನೋ ಚರ್ಚೆ ಬೆನ್ನಲ್ಲೇ ಮೈಸೂರು ಉಸ್ತುವಾರಿ ಸಚಿವ ವಿ. ಸೋಮಣ್ಣ ಹೇಳಿಕೆ ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದೆ. ಕಡಿಮೆ ವೆಚ್ಚದಲ್ಲಿ ಅದ್ದೂರಿ ದಸರಾ ಮಾಡ್ತೇವೆ...

ಕಬ್ಬು ನಾಟಿ ಮಾಡಿದ ಬಿಜೆಪಿ ಶಾಸಕ..!

ಮೈಸೂರು: ಬಿಜಿಪಿ ಶಾಸಕ ಸುರೇಶ್ ಕುಮಾರ್ ಇಂದು ತಮ್ಮ ಬಹುದಿನಗಳ ಆಸೆಯಂತೆ ತಮ್ಮ ಸ್ನೇಹಿತನ ಜಮೀನಿನಲ್ಲಿ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿದ್ರು. ಮೈಸೂರು ಜಿಲ್ಲೆಯ ನಂಜನಗೂಡಿನ ಹೊರಳವಾಡಿ ಗ್ರಾಮದ ತಮ್ಮ ಸ್ನೇಹಿತ ಕಪಿಲೇಶ್ ಎಂಬುವರ ಕಬ್ಬಿನ ಗದ್ದೆಯಲ್ಲಿ ಇವತ್ತು ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿ ಕೆಲ...

ಸೋತು ಸುಮ್ಮನೆ ಕೂರದ ಜಾಗ್ವಾರ್- ಹಳೇ ಮೈಸೂರು ಭಾಗದಲ್ಲಿ ಪಾದಯಾತ್ರೆಗೆ ನಿಖಿಲ್ ಸ್ಕೆಚ್

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಶ್ ವಿರುದ್ಧ ಹೀನಾಯವಾಗಿ ಸೋತಿದ್ದ ನಿಖಿಲ್ ಕುಮಾರ್ ಇದೀಗ ರಾಜಕೀಯದಲ್ಲಿ ಹೊಸ ಹುಮ್ಮಸ್ಸು ತೋರುತ್ತಿದ್ದಾರೆ. ಸೋತ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂದು ಪಣ ತೊಟ್ಟಿರೋ ನಿಖಿಲ್ ಇದೀಗ ಪಾದಯಾತ್ರೆ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಸಾಕಷ್ಟು ಪ್ರಾಬಲ್ಯವಿದ್ದರೂ ಮಂಡ್ಯದಲ್ಲಿ ಸೋಲನುಭವಿಸಿದ್ದ ನಿಖಿಲ್ ಕುಮಾರ್ ಗೆ ತೀವ್ರ ಮುಖಭಂಗವಾಗಿತ್ತು....

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img