www.karnatakatv.net : ಸಂದೇಶ್ ನಾಗರಾಜ್ ಅವರ ನಿರ್ಮಾಣದ ಶ್ರೀಕೃಷ್ಣ@ಜಿಮೇಲ್.ಕಾಮ್ ಚಿತ್ರವು ಪೂರ್ಣಗೊಂಡಿದೆ. ಕಳೆದ ಎಂಟು ದಿನಗಳಿಂದ ಮೇಲು ಕೊಟೆಯ ಸುತ್ತಲೂ ಒಂದು ಹಾಡು ಚಿತ್ರೀಕರಿಸಲಾಗಿತ್ತು,ಇಂದು ಮೈಸೂರಿನ ಸಂದೇಶ್ ಹೋಟೆಲ್ ನಲ್ಲಿ ಶೂಟಿಂಗ್ ಪೂರ್ಣಗೋಡಿದೆ .
ಒಟ್ಟು ತೊಂಬತ್ತು ದಿನಗಳ ಕಾಲ ಶೂಟಿಂಗ್ ನಡೆದು ನಾಗಶೇಕರ್ ಅವರ ಕಥೆ, ಚಲಚಿತ್ರಕಥೆ, ಸಂಭಾಷಣೆಯಲ್ಲಿ ನಿರ್ದೇಶಿಸಿರುವ ಈ ಚಿತ್ರದ ನಾಯಕ...
www.karnatakatv.net : ಮೈಸೂರು : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...
www.karnatakatv.net : ಮೈಸೂರು : ಹೋಟೆಲ್ ಸಿಬ್ಬಂದಿ ಮೇಲೆ ಡಿ ಬಾಸ್ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಿ ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಬೈದಿದ್ದಾರೆ ಆದ್ರೆ, ಹಲ್ಲೆ ಮಾಡಿಲ್ಲ. ಹಲ್ಲೆ ಮಾಡಿದ ಆರೋಪ ಸುಳ್ಳು ಎಂದು ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.....
www.karnatakatv.net : ಬೆಂಗಳೂರು : 25 ಕೋಟಿ ಲೋನ್ ಸ್ಟೋರಿ ಮರೆಯಾಗುವ ಮುನ್ನವೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮತ್ತೊಂದು ಚಾಲೆಂಜ್ ಎದುರಾಗಿದೆ. ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ದಲಿತ ಸಪ್ಲೈಯರ್ ಪರ...
www.karnatakatv.net: ರಾಜ್ಯ- ಮೈಸೂರು- ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದ್ರೂ, ನಾನು ಸಲಹೆ ಕೊಟ್ಟಿದ್ದೇನೆ ಎಂದ್ರು. ಇನ್ನು, ಈ ವಿಚಾರದಲ್ಲಿ ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ...
ಮೈಸೂರು : ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಯಲ್ಲಿದ್ದ ಊರುಗಳ ಹೆಸರನ್ನ ಮಲಯಾಳಿ ಭಾಷೆಗೆ ಬದಲಾವಣೆ ಮಾಡಿರುವ ವಿಚಾರ ಸಂಬಂಧ, ಕಾಸರಗೋಡಿನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ ಮೈಸೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು, ಸಾಹಿತಿಗಳು, ರಾಜಕೀಯ ಪಕ್ಷಗಳು ಧ್ವನಿ ಎತ್ತಬೇಕು....
www.karnatakatv.net ಮೈಸೂರು : ಕಾಂಗ್ರೆಸ್ ನಲ್ಲಿ ಭಾವಿ ಮುಖ್ಯಮಂತ್ರಿ ಚರ್ಚೆ ವಿಚಾರ ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದ್ರು. ಮುಂದಿನ ಮುಖ್ಯಮಂತ್ರಿ ವಿಚಾರ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಇತಿಹಾಸದಲ್ಲೇ...
ಮೈಸೂರು : ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಸ್ಥಾನಗಳು ಒಲಿದಿವೆ.
ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇಗೌಡ ೨೩ನೇ ಮೇಯರ್ ಆಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ನಿಂದ 23ನೇ ಉಪಮೇಯರ್ ಆಗಿ ಅನ್ವರ್ ಬೇಗ್ ಆಯ್ಕೆಯಾಗಿದ್ದಾರೆ.
https://www.youtube.com/watch?v=02hLrOiFikY
ಮೇಯರ್ ಸ್ಪರ್ಧೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ರುಕ್ಮೀಣಿ ಮಾದೇ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮಾತ್ರವಲ್ಲದೆ ಕೃಷಿ ಚಟುವಟಿಕೆಗಳಲ್ಲಿಯೂ ತಮ್ಮನ್ನೂ ತಾವು ತೊಡಗಿಸಿಕೊಂಡಿರುವುದು ಗೊತ್ತೇ ಇದೆ. ಶೂಟಿಂಗ್ ಗೆ ಬ್ರೇಕ್ ಸಿಕ್ಕಗಲೆಲ್ಲಾ ತಮ್ಮ ಫಾರಂ ಹೌಸ್ ನಲ್ಲಿ ಪ್ರಾಣಿ, ಪಕ್ಷಿಗಳ ಜೊತೆ ಕಾಲ ಕಳೆಯುವ ದಚ್ಚು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ. ಅದು ಯಾವುದೇ ಸಂಭಾವನೆ ಪಡೆಯದೆ ಅನ್ನೋದೆ ವಿಶೇಷ.
https://twitter.com/bcpatilkourava/status/1353606967655190528?s=20
ಕೃಷಿ ಇಲಾಖೆಯ ರಾಯಭಾರಿ ಹುದ್ದೆ...
ಮೈಸೂರು, ಮಂಡ್ಯ ಪ್ರಾಂತ್ಯದಲ್ಲಿ, ರಾಜ ಮಹಾರಾಜರ ಕಾಲದಲ್ಲಿ ನಿರ್ಮಾಣವಾದ ಹಲವಾರು ದೇವಸ್ಥಾನಗಳಿದೆ. ಈ ಪ್ರಾಂತ್ಯದಲ್ಲಿ ವೈಷ್ಣವರು ಮತ್ತು ಒಕ್ಕಲಿಗರೇ ಹೆಚ್ಚಾಗಿರುವುದರಿಂದ, ದೇವಿ ದೇವಸ್ಥಾನ ಮತ್ತು ವಿಷ್ಣುವಿಗೆ ಸೇರಿದ ದೇವಸ್ಥಾನಗಳೇ ಹೆಚ್ಚಿದೆ. ಅಂಥ ದೇವಸ್ಥಾನಗಳಲ್ಲಿ ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಸ್ಥಾನ ಕೂಡ ಒಂದು. ಆ ದೇವಸ್ಥಾನದ ಹಿನ್ನೆಲೆ ಏನು ಅನ್ನೋದನ್ನ ತಿಳಿಯೋಣ ಬನ್ನಿ..
https://youtu.be/elyfVW7MULY
ಮಂಡ್ಯ ಜಿಲ್ಲೆಯ...