Saturday, April 12, 2025

Mysore

Laxmi hebbalkar ; ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸಿಗೆ ಸಚಿವೆ ಮನವಿ

ಮೈಸೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು. ಯೋಜನೆ ಜಾರಿ ಸಂಬಂಧ ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರ...

Siddaramaiah : ಯುವ ನಿಧಿ ಯೋಜನೆ ಚಾಲನೆಗೆ ಸಮಯ ನಿರ್ಣಯ

Mysore News : ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಯುವನಿಧಿ ಯೋಜನೆಗೆ ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದರು. ಇದೇ ವೇಳೆ ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ...

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...

ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ..!

state news ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...

ಮೈಸೂರು ಇತಿಹಾಸ

special story ಕರ್ನಾಟಕದ ಐತಿಹಾಸಿಕ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲೊಂದಾದ ಮೈಸೂರಿನ ಚಾಮುಂಡಿ ಬೆಟ್ಟವು ಒಂದಗಿದೆ. ಇನ್ನು ಮೈಸೂರಿಗೆ ಈ ಹೆಸರು ಬರಲು ಕಾರಣವೇನು ಹೇಗೆ ಬಂತು ಅಂತ ಇಳಿದುಕೊಳ್ಳೋಣ ಬನ್ನಿ ಮೊದಲು ಮೈಸೂರಿನಲ್ಲಿರುವ ಚಾಮುಂಡಿಬೆಟ್ಟಕ್ಕೆ ಮೊದಲು ಮಹಾಬಲ ಎಂಬ ಹೆಸರಿತ್ತಂತೆ ಮಹಾಬಲೇಶ್ವರ ಅಂದರೆ ಪರಮಾತ್ಮ ಆ ರಾಜ್ಯದ ರಾಜನ ಹೆಸರು ಮಹಿಷಾಸುರ ಅವನು ಪರಮಾತ್ಮನ ಆರಾಧಕನಾಗಿದ್ದರಿಂದ ಆ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು..? ಮೈಸೂರು ಕರ್ನಾಟಕ..

https://youtu.be/tGaJFpZ-Suk ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...

ದಸರಾ ಆನೆ ಬಲರಾಮನಿಗೆ ಗುಂಡು ಹಾರಿಸಿದ್ದ ವ್ಯಕ್ತಿ ಬಂಧನ

ಮೈಸೂರು: ದಸರಾ ಆನೆ ಬಲರಾಮನಿಗೆ ಜಮೀನೊಂದರ ಮಾಲೀಕ ಗುಂಡು ಹಾರಿಸಿದ್ದ ಈಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಹತ್ತಿರದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬುವವರು ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದರು. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು...

ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಆಭರಣಗಳನ್ನು ಹಿಂದಿರುಗಿಸಿದ ಆಟೋ ಚಾಲಕ

ಮೈಸೂರು: ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನದ ಒಡವೆಗಳನ್ನು ಆಟೋ ಚಾಲಕ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ಆಟೋ ಚಾಲಕ ಸ್ವಾಮಿ ಎಂಬುವರು ಒಡವೆಗಳನ್ನು ಹಿಂದಿರುಗಿಸಿದ್ದಾರೆ. ಈ ಪ್ರಾಮಣಿಕ ಕೆಲಸವನ್ನು ಮೆಚ್ಚಿಕೊಂಡು ಪೊಲೀಸರು ಆಟೋ ಚಾಲಕ ಸ್ವಾಮಿಯವರನ್ನು ಸನ್ಮಾನ ಮಾಡಿ ಗೌರವಿಸಿದ್ದಾರೆ. ತಮಿಳುನಾಡು ಮೂಲದ ಚೇತನ ಎಂಬುವವರು ತಿರುಚಿಯಿಂದ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಬಂದು,...

‘ಲವ್ ಜಿಹಾದ್ ವಿರುದ್ದ ಮೊದಲು ಧ್ವನಿ ಎತ್ತಿದವನೇ ನಾನು’

ಮೈಸೂರು: ಮೈಸೂರಿನಲ್ಲಿಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿದ್ದು, ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗ್ತಿದೆ. ಮೈಸೂರಿನಲ್ಲಿ ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಈ ಬಗೆಯ ಚಟುವಟಿಕೆ ವ್ಯಾಪಕವಾಗ್ತಿದೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳದ ಘಟಕ‌ ಸ್ಥಾಪಿಸಬೇಕು ಎಂದು ಹೇಳಿದ್ದಾರೆ. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್‌ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img