Wednesday, January 21, 2026

Mysore

ನಿರಪರಾಧಿಗೆ 2 ವರ್ಷ ಜೈಲು ಶಿಕ್ಷೆ ಕೊಡಿಸಿದ 3 ಪೊಲೀಸ್‌ ಅಧಿಕಾರಿಗಳು ಅಮಾನತು

2020ರ ನವಂಬರ್‌ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು. ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...

ಹಾಸನ ಹೃದಯಾಘಾತಕ್ಕೆ ಎಚ್ಚೆತ್ತ ಸರ್ಕಾರ:ಮತ್ತೆ ಒಂದೇ ದಿನ ನಾಲ್ವರು ಬಲಿ!

ಇತ್ತಿಚೀಗೆ ಹಾಸನ ಜಿಲ್ಲೆಯಲ್ಲಿ ಯುವಕ ಯುವತಿಯರಿಂದ ಹಿಡಿದು ವಯಸ್ಸಾದವರೂ ಹೃದಯಘಾತಕ್ಕೆ ಬಲಿಯಾಗುತ್ತಿದ್ದಾರೆ. ದಿನಕ್ಕೆ ಒಂದು ಸಾವಾದರೂ ಆಗುತ್ತಲೇ ಬರುತ್ತಿದೆ. ಕಳೆದ 40 ದಿನಗಳಲ್ಲಿ ಹಾಸನದವ್ರೇ ಒಟ್ಟು 22 ಮಂದಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನದ ಈ ಆಘಾತಕಾರಿ ಸುದ್ದಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಿದೆ. ಇವತ್ತೂ ಕೂಡ ಹೃದಯಾಘಾತದ ಸರಣಿ ಮುಂದುವರೆದಿದೆ. ಒಂದೇ ದಿನ...

ಪೊಲೀಸರಿಂದ 5 ಕೋಟಿ ಕೊಡಿಸಿ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

https://www.youtube.com/watch?v=ywzbp6DnpPg ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...

Mysore ಮುಸ್ಲಿಂ ಬಗ್ಗೆ ಅವಹೇಳನಕಾರಿ ಪೋಸ್ಟ್ ! ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ.

Mysore : ಮೈಸೂರಿನಲ್ಲಿ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್ ಒಂದು ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈಗ ಇದು ದೊಡ್ಡ ಸುದ್ದಿಯಾಗಿದೆ . ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಹಾಕಿದ ಒಂದು ಪೋಸ್ಟ್ ಇಡೀ ಒಂದು ಸಮುದಾಯವನ್ನು ಕೆರಳುವಂತೆ ಮಾಡಿದೆ. ಅದೇನಂದ್ರೆ ‘ದೆಹಲಿ ಚುನಾವಣೆ ಫಲಿತಾಂಶದ ಬಳಿಕ ರಾಹುಲ್‌ ಗಾಂಧಿ, ಕೇಜ್ರಿವಾಲ್‌, ಮತ್ತು...

ಚಾಮರಾಜಪೇಟೆ ಕೇಸ್ ಮಾಸುವ ಮುನ್ನ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ ಮಾಡಿ ಬಾಲ ಕತ್ತರಿಸಿದ ಪಾಪಿಗಳು

Mysuru News: ಕೆಲ ದಿನಗಳ ಹಿಂದಷ್ಟೇ ಚಾಾಮರಾಾಜ ಪೇಟೆಯಲ್ಲಿ ಶಫಿ ಎಂಬ ಪಾಪಿ ಕುಡಿದ ನಶೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿದ್ದ. ಈ ಘಟನೆ ಮಾಸುವ ಮುನ್ನವೇ, ಇನ್ನು ಕೆಲವು ಪಾಪಿಗಳು ಮೈಸೂರಿನಲ್ಲಿ ಕರುವೊಂದರ ಮೇಲೆ ದಾಳಿ ಮಾಡಿ, ಅದರ ಬಾಲ ಕತ್ತರಿಸಿ, ಪರಾರಿಯಾಗಿದ್ದಾರೆ. ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹರಕೆಗಾಗಿ ಬಿಟ್ಟ ಕರುವಿನ...

ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು

ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಎಂಬವರು ದೂರು ಸಲ್ಲಿಕೆ ಮಾಡಿದ್ದು, ರಾಜ್ಯಪಾಲರ ಹೆಸರಿನಲ್ಲಿ ಅಕ್ರಮ ಪರಿತ್ಯಾಜನ ಪತ್ರ ನೋಂದಣಿ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರಥಮ ದರ್ಜೆ ಸಹಾಯಕ ಕೆಸಿ ಉಮೇಶ್ ಎಂಬವರು...

ವಿಶ್ವಯೋಗ ದಿನಕ್ಕೆ ಸಿದ್ಧತೆ: ಉಚಿತ ತರಬೇತಿ ನೀಡುವ ಶ್ರೀಧರ ಹೊಸಮನಿ

Hubli News: ಹುಬ್ಬಳ್ಳಿ: ರೋಗದಿಂದ ಮುಕ್ತವಾಗಲು ಯೋಗ ಬಹುದೊಡ್ಡ ಮಾರ್ಗೋಪಾಯವಾಗಿದೆ. ಈ ನಿಟ್ಟಿನಲ್ಲಿ ಜೂ.21ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡುವ ಮೂಲಕ ರೋಗ ಮುಕ್ತ ಜೀವನದ ಸಂದೇಶವನ್ನು ಸಾರಲು ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬುವಂತೆ ಯೋಗಪಟು ಡಾ. ಶ್ರೀಧರ ಹೊಸಮನಿಯವರು ವಿನೂತನ ಅಭಿಯಾನದ ಮೂಲಕ ಯೋಗ ಪರಂಪರೆಯ ಪರಿಚಯ...

G.T.Devegowda : ಸಿಎಂ ಸಿದ್ದರಾಮಯ್ಯಗೆ ಜಿ.ಟಿ.ದೇವೇಗೌಡ ಸವಾಲು

Political News : ಜೆಡಿಎಸ್​ ಮುಖಂಡ, ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾನೆ. ಆದರು ಏನು ಕಡಿದು ಕಟ್ಟೆಹಾಕಿದ್ದಾನೆ ಎಂದು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ...

ಅಧಿಕಾರ ದುರ್ಬಳಕೆ ಮಾಡಿ, ಮಕ್ಕಳ ನಡುವೆ ಜಗಳ ತಂದಿಡುತ್ತಿರುವುದು ನೀಚತನದ ಪರಮಾವಧಿ: ಹೆಚ್ಡಿಕೆ

Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ. ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...

ಕನ್ನಡ ರಾಜ್ಯೋತ್ಸವದಂದು ಉಚಿತ ಹಚ್ಚೆ ಹಾಕುತ್ತಿರುವ ಕನ್ನಡಿಗ ಟ್ಯಾಟು ಕಲಾವಿದ..!

ಮೈಸೂರು : ಮೈಸೂರಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷ ಅಂತ ಹೇಳಿದರೆ ಕನ್ನಡ ಪದಗಳ ಉಚಿತ ಟ್ಯಾಟು. ಹೌದು ಮೈಸೂರಿನ ಟ್ಯಾಟು (ಹಚ್ಚೆ) ಕಲಾವಿದ ಸುನಿಲ್ ಅವರು ಕುವೆಂಪುನಗರದಲ್ಲಿರುವ ತಮ್ಮ ಟ್ಯಾಟೂ ಇಂಪ್ಯಾಕ್ಟ್ ಸ್ಟುಡಿಯೋದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡಿಗರು ಕನ್ನಡ ಪ್ರೇಮಿಗಳಿಗಾಗಿ ಉಚಿತವಾಗಿ ಕನ್ನಡ ಪದಗಳ ಟ್ಯಾಟು ಹಾಕಿಕೊಡಲು ನಿರ್ಧರಿಸಿದ್ದಾರೆ....
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img