Thursday, October 16, 2025

Mysore

Laxmi hebbalkar: ಜಮಚಾಮರಾಜೇಂದ್ರ ಒಡೆಯರ್ ಪುಣ್ಯ ಸ್ಮರಣೆ..!

ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...

ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು. ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ...

Laxmi Hebbalkar: ಗೃಹಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮದ ಪೂರ್ವ ಸಿದ್ದತೆ ಸಭೆ:

ಮೈಸೂರು; ಆಗಸ್ಟ್ 30 ರಂದು ನಡೆಯಲಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ನಡೆಸಿದರು. ಕಾರ್ಯಕ್ರಮದ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ,...

Laxmi hebbalkar ; ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸಿಗೆ ಸಚಿವೆ ಮನವಿ

ಮೈಸೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು. ಯೋಜನೆ ಜಾರಿ ಸಂಬಂಧ ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರ...

Siddaramaiah : ಯುವ ನಿಧಿ ಯೋಜನೆ ಚಾಲನೆಗೆ ಸಮಯ ನಿರ್ಣಯ

Mysore News : ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಯುವನಿಧಿ ಯೋಜನೆಗೆ ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದರು. ಇದೇ ವೇಳೆ ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ...

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...

ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ..!

state news ಮೈಸೂರು(ಫೆ.20): ಈಗಾಗಲೇ ರಾಜ್ಯ ರಾಜಕಾರಣದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಯುತ್ತಿರುವುದು ಸುದ್ದಿಯಾಗುತ್ತಿದೆ. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಸದಸ್ಯರು ಮೈಸೂರಿನ ಜೆ.ಕೆ. ಮೈದಾನದ ಗೋಡೆಗಳ ಮೇಲೆ ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಕಿವಿ ಮೇಲೆ ಹೂವು ಪೋಸ್ಟರ್‌ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಸುಳ್ಳು ಭರವಸೆಗಳು ಸಾಕಪ್ಪ ಸಾಕು, ಪ್ರಣಾಳಿಕೆಯ ಶೇ.90 ಭರವಸೆಗಳನ್ನು...

ಮೈಸೂರು ಇತಿಹಾಸ

special story ಕರ್ನಾಟಕದ ಐತಿಹಾಸಿಕ ಮತ್ತು ಪ್ರೇಕ್ಷಣಿಯ ಸ್ಥಳಗಳಲ್ಲೊಂದಾದ ಮೈಸೂರಿನ ಚಾಮುಂಡಿ ಬೆಟ್ಟವು ಒಂದಗಿದೆ. ಇನ್ನು ಮೈಸೂರಿಗೆ ಈ ಹೆಸರು ಬರಲು ಕಾರಣವೇನು ಹೇಗೆ ಬಂತು ಅಂತ ಇಳಿದುಕೊಳ್ಳೋಣ ಬನ್ನಿ ಮೊದಲು ಮೈಸೂರಿನಲ್ಲಿರುವ ಚಾಮುಂಡಿಬೆಟ್ಟಕ್ಕೆ ಮೊದಲು ಮಹಾಬಲ ಎಂಬ ಹೆಸರಿತ್ತಂತೆ ಮಹಾಬಲೇಶ್ವರ ಅಂದರೆ ಪರಮಾತ್ಮ ಆ ರಾಜ್ಯದ ರಾಜನ ಹೆಸರು ಮಹಿಷಾಸುರ ಅವನು ಪರಮಾತ್ಮನ ಆರಾಧಕನಾಗಿದ್ದರಿಂದ ಆ...

ಪ್ರಾಂತ್ಯವಾರು ಯಾವ ಪಕ್ಷಕ್ಕೆ ಎಷ್ಟು ಸೀಟು..? ಮೈಸೂರು ಕರ್ನಾಟಕ..

https://youtu.be/tGaJFpZ-Suk ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಟಿವಿ ಡಿಸೆಂಬರ್ ತಿಗಂಳ ಸರ್ವೆ ನಡೆಸಿದೆ. ಎಲೆಕ್ಷನ್‌ಗೆ ಇನ್ನು 4 ತಿಂಗಳಷ್ಟೇ ಬಾಕಿ ಇದ್ದು, ಯಾವ ಕ್ಷೇತ್ರದಲ್ಲಿ ಯಾವ ಪಕ್ಷ ಎಷ್ಟರ ಮಟ್ಟಿಗೆ ಮೇಲುಗೈ ಸಾಧಿಸುತ್ತದೆ ಅನ್ನೋ ಬಗ್ಗೆ ಸಮೀಕ್ಷೆ ಮಾಡಲಾಗಿದೆ. ಮೈಸೂರು ಕರ್ನಾಟಕ ಭಾಗದಲ್ಲಿ ಜನ ಯಾರ ಬಗ್ಗೆ ಒಲವು ತೋರಿದ್ದಾರೆ ಅನ್ನೋ ಬಗ್ಗೆ ತಿಳಿಯೋಣ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img