Sunday, April 13, 2025

Mysore

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..!

www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ. 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ...

ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ..!

www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...

ದಸರಾ ಮಹೋತ್ಸವದಲ್ಲಿ ಪ್ರವಾಸಿಗರು ಅರಮನೆಗೆ ಬರುವಂತಿಲ್ಲ..!

www.karnatakatv.net: ಮೈಸೂರು ದಸರಾ ಮಹೋತ್ಸವದ ಸಿದ್ದತೆಗಳು ನಡೆಯುತ್ತಿದ್ದು, ಅ. 7ರಿಂದ 15 ರವರೆಗೆ ಸರಳವಾಗಿ ಆಚರಿಸಲಾಗುತ್ತಿದೆ. ಹಾಗೇ ಕೊರೊನಾ ಹಿನ್ನಲೇ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮೈಸೂರು ಅರಮನೆಯಲ್ಲಿ ಈಗಾದ್ರು ವಿಜೃಂಭಣೆಯಿಂದ ದಸರಾವನ್ನು ನೆರವೆರಿಸಬೇಕು ಎಂದು ಅಂದುಕೊಂಡಿದ್ರೆ ಅದು ಮತ್ತೆ ಹುಸಿಯಾಗಿದೆ, ಕೊರೊನಾ ಮಹಾಮಾರಿಯ ಹಿನ್ನಲೆಯಲ್ಲಿ ಈ ಭಾರಿಯು ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಂದಾಗಿದೆ. ಅ.1,7,14,15,31...

ಚಾಮುಂಡೇಶ್ವರಿ ದೇವಾಲಯದ ಆದಾಯ ಇಳಿಕೆ..!

www.karnatakatv.net : ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದ ಆದಾಯದಲ್ಲಿ ಈ ಬಾರಿ ತುಂಬಾ ಇಳಿಕೆಯು ಕಂಡುಬಂದಿದೆ. ಪ್ರತಿ ಸಲ ದೇಗುಲದ ಭಕ್ತರ ಹುಂಡಿಯ ಹಣ ಕೋಟಿ ರೂ ದಾಟುತಿತ್ತು. ಆದರೆ ಈಗ 18 ಲಕ್ಷರೂಗಳಷ್ಟು ಆದಾಯ ಇಳಿಕೆಯಾಗಿದೆ. ಮಹಾಮಾರಿ ಕೊರೊನಾ ಹಿನ್ನಲೇ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಿರುವ ಕಾರಣ ಆದಾಯದಲ್ಲಿ...

ಅರಮನೆ ಪ್ರವೇಶ ಟಿಕೆಟ್ ದುಬಾರಿ…!

www.karnatakatv.net :ಮೈಸೂರು: ದಸರಾ ಮಹೋತ್ಸವವು ಸ್ವಲ್ಪ ದಿನಗಳಲ್ಲಿ ಆರಂಭವಾಗಲಿದ್ದು, ಅರಮನೆಯಲ್ಲಿ ಸಂಭ್ರಮ ಸಡಗರ ಎಲ್ಲೆಡೆ ತುಂಬಿದೆ. ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ. ಕೊರೊನಾ ಹಿನ್ನಲೆಯಲ್ಲಿ  ಪಾರಂಪರಿಕ ಜಟ್ಟಿ ಕಾಳಗವನ್ನು ರದ್ದು ಗೊಳಿಸಲಾಗಿದೆ. ಅ.1 ಕ್ಕೆ ರತ್ನ ಖಚಿತ ಸಿಂಹಾಸನವನ್ನು ಜೋಡನೆ ಮಾಡಲಿದ್ದು, ಆದಕಾರಣ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿರ್ಬಂಧಮಾಡಲಾಗಿದೆ. ಟಿಕೆಟ್ ದರ ಏರಿಸಿ ಪ್ರವಾಸಿಗರಿಗೆ ಶಾಕ್...

ವಿಷ ಸೇವಿಸಿದ ವಾಟರ್ ಮ್ಯಾನ್ – ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಪತ್ರಕರ್ತ..!

www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ. ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...

ಜಂಬೂ ಸವಾರಿಯಲ್ಲಿ ಮಿಂಚಲಿದ್ದಾರೆ ಚೈತ್ರ- ಲಕ್ಷ್ಮಿ

www.karnatakatv.net :ಗುಂಡ್ಲುಪೇಟೆ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿಯೂ ವೀರ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಅಭಿಮನ್ಯು ಜೊತೆಗೆ ಇತರೆ 8 ಆನೆಗಳು ಈ ಬಾರಿಯ ಜಂಬೂ ಸವಾರಿಯಲ್ಲಿ ಹೆಜ್ಜೆ ಹಾಕಲಿವೆ. ಇದೇ ಮೊದಲ ಬಾರಿಗೆ ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬರದ ಎರಡು ಆನೆಗಳೂ ಕೂಡ ಆಯ್ಕೆಯಾಗಿವೆ. ಹೌದು ರಾಂಪುರ ಆನೆ ಶಿಬಿರದ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ಜೆಡಿಎಸ್ ಎಮ್ ಎಲ್ ಸಿ ಕಾಂತರಾಜು ಕಾಂಗ್ರೆಸ್ಗೆ..?

www.karnatakatv.net :ತುಮಕೂರು: ಜೆಡಿಎಸ್ ಎಮ್ ಎಲ್ ಸಿ ಬೆಮೆಲ್ ಕಾಂತರಾಜು ಕಾಂಗ್ರೆಸ್  ಪಕ್ಷಕ್ಕೆ ಸೇರುವ ಸಾಧ್ಯತೆ ನಿಚ್ಚಳವಾಗಿದೆ. ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್. ರಾಜಣ್ಣರ ಮನೆಗೆ ಎಮ್ ಎಲ್ ಸಿ ಕಾಂತರಾಜು ಭೇಟಿ ಮಾಡಿ ಆತಿಥ್ಯ ಸ್ವೀಕರಿಸಿದ್ದಾರೆ. ಈ ಸುದ್ದಿ ತುಮಕೂರು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿದೆ. ಮೈಸೂರಿನಲ್ಲಿ ಜೆಡಿಎಸ್ ನ ಪ್ರಬಲ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img