Sunday, March 8, 2026

Mysorechamundihill

ಗ್ಯಾಂಗ್ ರೇಪ್ ಖಂಡಿಸಿ AIDSO, SFI ಸಂಘಟನೆಗಳ ಪ್ರತಿಭಟನೆ

www.karnatakatv.net :ರಾಯಚೂರು: ಮೈಸೂರು MBA ವಿದ್ಯಾರ್ಥಿನಿ ಅತ್ಯಾಚಾರ ಖಂಡಿಸಿ AIDSO, SFI ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘಟನೆಕಾರರು ಹಾಗೂ ವಿದ್ಯಾರ್ಥಿಗಳು, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸರ್ಕಾದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸಿ ಎಂದು ಆಗ್ರಹ...

ಸಿಕ್ಕೇಬಿಡ್ತು ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಸುಳಿವು

www.karnatakatv.net : ಮೈಸೂರು :ರಾಜ್ಯವನ್ನೇ ಬೆಚ್ಚಿಬೀಳಿಸಿರೋ ಮೈಸೂರು ಯುವತಿ ಅತ್ಯಾಚಾರ ಪ್ರಕರಣದ ಆರೋಪಿಗಳ ಸುಳಿವನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಂಗಳವಾರ ನಡೆದ ಈ ಘನ ಘೋರ ಕೃತ್ಯವೆಸಗಿದ ಪಾಪಿಗಳ ಜಾಡುಹಿಡಿದು ಖಾಕಿ ಹೊರಟಿದ್ದು ಶೀಘ್ರವೇ ಬಂಧಿಸೋ ಸಾಧ್ಯತೆ ಇದೆ. ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದ್ದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ರಾಜ್ಯಾದ್ಯಂತ ವ್ಯಾಪಕ...

ಎಸಿ ಕಚೇರಿ ಸಿಬ್ಬಂದಿ ನಾಪತ್ತೆ

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿಯಲ್ಲಿ ಪ್ರಥಮದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶಬಾಬು ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹಲವು ಕುತೂಹಲಕ್ಕೆ ಕಾರಣವಾಗುತ್ತಿದೆ. ಆ.23ರಂದು ಬೆಳಿಗ್ಗೆ ಸಹಾಯಕ ಆಯುಕ್ತರ ಕಚೇರಿಗೆ 9:30ಕ್ಕೆ ಆಗಮಿಸಿ ಸುಮಾರು 12 ನಿಮಿಷಗಳ ಕಾಲ ಕಚೇರಿಯಲ್ಲಿ ಕುಳಿತುಕೊಂಡು ಹೊರಹೋದವರು ಬಂದಿಲ್ಲ. ಅಂದು ಕಚೇರಿಯನ್ನು ಬಿಟ್ಟು ಹೋದವರು ನಾಪತ್ತೆಯಾಗಿದ್ದು, ಇಲ್ಲಿಯ ವರೆಗೆ ಯಾವ ಸುಳಿವು...

ಕೊನೆಗೂ ಕ್ಷಮೆ ಕೇಳಿದ ಗೃಹಸಚಿವ

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಇದೀಗ ಕ್ಷಮೆ ಕೇಳಿದ್ದಾರೆ.  ನಾನು ಆ ಮಾತನ್ನು ಹಿಂಪಡೆಯುತ್ತೇನೆ ಮನನೊಂದು ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ. ನಮಗೆ ಹೆಣ್ಮು ಮಕ್ಕಳ ಮೇಲೆ ಗೌರವವವಿದೆ. ಅವರ ಮಾನ- ಪ್ರಾಣ ಕಾಪಾಡುವ ಬದ್ಧತೆ ಇದೆ. ಅಲ್ಲದೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img