Saturday, March 7, 2026

MysoreChamundihills

ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಹೈಡ್ರಾಮಾ

www.karnatakatv.net : ತುಮಕೂರು: ಕ್ರಷರ್ ನಿಂದಾಗುತ್ತಿರುವ ತೊಂದರೆ ವಿರುದ್ದ ಪ್ರತಿಭಟಿಸುತಿದ್ದ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಿಡಗಲ್ ಗ್ರಾಮ ಪಂಚಾಯತಿ ಎದುರು ಈ ಪ್ರಹಸನ ಜರುಗಿದೆ. ಹುಲಿಯೂರುದುರ್ಗ ಹೋಬಳಿಯ ಪಿ.ಎಚ್ ಹಳ್ಳಿ ಸರ್ವೆ ನಂಬರ್ 82 ರಲ್ಲಿ ನಡೆಯುತ್ತಿರುವ ಬಾಲಾಜಿ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img