Saturday, July 27, 2024

MysoreChamundihills

ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಹೈಡ್ರಾಮಾ

www.karnatakatv.net : ತುಮಕೂರು: ಕ್ರಷರ್ ನಿಂದಾಗುತ್ತಿರುವ ತೊಂದರೆ ವಿರುದ್ದ ಪ್ರತಿಭಟಿಸುತಿದ್ದ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಿಡಗಲ್ ಗ್ರಾಮ ಪಂಚಾಯತಿ ಎದುರು ಈ ಪ್ರಹಸನ ಜರುಗಿದೆ. ಹುಲಿಯೂರುದುರ್ಗ ಹೋಬಳಿಯ ಪಿ.ಎಚ್ ಹಳ್ಳಿ ಸರ್ವೆ ನಂಬರ್ 82 ರಲ್ಲಿ ನಡೆಯುತ್ತಿರುವ ಬಾಲಾಜಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img