Friday, July 11, 2025

MysoreChamundihills

ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಹೈಡ್ರಾಮಾ

www.karnatakatv.net : ತುಮಕೂರು: ಕ್ರಷರ್ ನಿಂದಾಗುತ್ತಿರುವ ತೊಂದರೆ ವಿರುದ್ದ ಪ್ರತಿಭಟಿಸುತಿದ್ದ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಿಡಗಲ್ ಗ್ರಾಮ ಪಂಚಾಯತಿ ಎದುರು ಈ ಪ್ರಹಸನ ಜರುಗಿದೆ. ಹುಲಿಯೂರುದುರ್ಗ ಹೋಬಳಿಯ ಪಿ.ಎಚ್ ಹಳ್ಳಿ ಸರ್ವೆ ನಂಬರ್ 82 ರಲ್ಲಿ ನಡೆಯುತ್ತಿರುವ ಬಾಲಾಜಿ...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img