Thursday, March 26, 2026

mysugar company

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...
- Advertisement -spot_img

Latest News

Mandya: ರಾಜೀನಾಮೆಗೆ ಆಗ್ರಹಿಸಿ, ಕುರುಬ ಸಂಘದ ಅಧ್ಯಕ್ಷರಿಗೆ ಮಸಿ ಬಳಿದು, ಪ್ರತಿಭಟನೆ..

Mandya News: ಮಂಡ್ಯ ಜಿಲ್ಲಾ ಕುರುಬರ ಸಂಘದ ಬಳಿ ಹೈಡ್ರಾಮಾ ನಡೆದಿದ್ದು, ಜಿಲ್ಲಾಧ್ಯಕ್ಷರಿಗೆ ಕಪ್ಪು ಮಸಿ ಬಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಂಡ್ಯ ಕುರುಬರ ಸಂಘದ ಜಿಲ್ಲಾಧ್ಯಕ್ಷರಾಗಿರುವ...
- Advertisement -spot_img