Tuesday, February 17, 2026

Mysugar company limited

ಸರ್ಕಾರ ಕೊಟ್ಟ 423 ಕೋಟಿ ಏನಾಯ್ತು..? – ಡಾ ರವೀಂದ್ರ – ಕರ್ನಾಟಕ ಟಿವಿ

ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....

ಸುಮಲತಾ ಮನವಿ : ತವರು ಜಿಲ್ಲೆ ಮಂಡ್ಯಗೆ ಯಡಿಯೂರಪ್ಪ ಬಂಪರ್

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img