Saturday, June 27, 2026

mysugar company

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img