Saturday, July 27, 2024

mysugar company

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img