Friday, July 11, 2025

mysugar company

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img