Tuesday, September 23, 2025

Mysuru

ದಸರಾಗೆ KSRTC ಕೊಡುಗೆ: 2,300 ಹೆಚ್ಚುವರಿ ಬಸ್ + ಪ್ರವಾಸಿ ಪ್ಯಾಕೇಜ್

ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...

ದಸರಾ ಫಲ-ಪುಷ್ಪ ಪ್ರದರ್ಶನದಲ್ಲಿ ಆಪರೇಷನ್‌ ಸಿಂಧೂರ !

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ ಉದ್ಯಾನದಲ್ಲಿ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಅಪರೇಷನ್ ಸಿಂಧೂರ’ ವಿಶೇಷ ಗಮನಸೆಳೆಯಲಿದೆ. ದೇಶದ ಮೇಲೆ ಶತ್ರುಗಳಿಂದ ಹೋರಾಡಿ ಕೀರ್ತಿಗಾನ ಪಡೆದ ಸೈನಿಕರಿಗೆ ಗೌರವ ಸೂಚಿಸುವ ಉದ್ದೇಶದಿಂದ, ಕರ್ನಲ್ ಸೋಫಿಯಾ ಮತ್ತು ವೋಮಿಕಾ ಸಿಂಗ್ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ಸಿಂಗರಿಸಲಾಗುತ್ತಿದೆ. ಆರ್ಮಿ...

485 ತಂಡಗಳ ವೈಭವ : ದಸರಾ ಯುವ ಸಂಭ್ರಮಕ್ಕೆ ತೆರೆ!!

ಮೈಸೂರು:ಸಾವಿರಾರು ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿ, ಯುವ ಮನಸ್ಸುಗಳಿಗೆ ಮನರಂಜನೆಯ ರಸದೌತಣ ನೀಡಿದ ಯುವ ಸಂಭ್ರಮಗೆ ಗುರುವಾರ ಅದ್ದೂರಿ ತೆರೆ ಬಿದ್ದಿತು. ಕೊನೆಯ ದಿನವೂ ಬಯಲು ರಂಗಮಂದಿರ ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿತ್ತು. ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ, ದಸರಾ ವೈಭವ, ಆರೋಗ್ಯ, ಜನಕೇಂದ್ರಿತ ಜೀವನ, ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ, ಪೌರಾಣಿಕ...

ದಸರಾಗೂ ಕಾಲ್ತುಳಿತ ಬಿಸಿ ರಾಜಕಾರಣಿಗಳ ಕೈಗೆ ಪಾಸ್!

ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದಲ್ಲಿ ವಾರಪೂರ್ತಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಆದರೆ ಜಿಲ್ಲಾಡಳಿತವು ಪ್ರತಿಯೊಂದು ಕಾರ್ಯಕ್ರಮಕ್ಕೂ ಪಾಸ್ ಕಡ್ಡಾಯಗೊಳಿಸಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಈ ಬಾರಿ ನಾಲ್ಕು ದಿನ ಡ್ರೋನ್ ಶೋ, ಪಂಜಿನ ಕವಾಯತು ಹಾಗೂ ವೈಮಾನಿಕ ಪ್ರದರ್ಶನಗಳು ವಿಶೇಷ ಆಕರ್ಷಣೆ ಆಗಲಿವೆ. ಇದುವರೆಗೆ ಪಂಜಿನ ಕವಾಯತು ಹೊರತುಪಡಿಸಿ ಇತರ ಕಾರ್ಯಕ್ರಮಗಳಿಗೆ ಉಚಿತ...

ವಿಷ್ಣು 75 – ಸ್ಮಾರಕದಲ್ಲಿ ಅಭಿಮಾನಿಗಳ ಸಂಭ್ರಮದ ಜಾತ್ರೆ

ಸಾಹಸಸಿಂಹ, ನಟರತ್ನ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಅಂಗವಾಗಿ, ಉಳ್ಳೂರು ಗೇಟ್ ಬಳಿ ನಿರ್ಮಿಸಲಾದ ವಿಷ್ಣು ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮಗಳು ಜರುಗಿದವು. ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್, ಮಗಳು ಕೀರ್ತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ ಹಾಗೂ ನೂರಾರು ಅಭಿಮಾನಿಗಳು ಸ್ಮಾರಕಕ್ಕೆ ಆಗಮಿಸಿ, ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು. ಗುರುವಾರ ಬೆಳಗಿನ ಜಾವದಿಂದಲೇ...

ಮೈಸೂರಿನ ಸಡಗರ ದಸರಾ ದೀಪಾಲಂಕಾರಕ್ಕೆ 6 ಕೋಟಿ ಹಣ ಖರ್ಚು

ನಾಡಹಬ್ಬ ದಸರಾ ದರ್ಬಾರ್‌ ಕಣ್ತುಂಬಿಕೊಳ್ಳಲು ನಾಡೇ ಕಾಯ್ತಾ ಇದೆ. ಇನ್ನು ದಸರಾ ಮಹೋತ್ಸವ ಹೆಚ್ಚು ಆಕರ್ಷಣೆಯಾಗುವುದು ಮೈಸೂರು ನಗರದಲ್ಲಿ ಸಿಂಗಾರ ಮಾಡುವ ದೀಪಾಲಂಕಾರದಿಂದ. ಪ್ರತಿ ಬಾರಿಯು ಅನೇಕ ವಿಶೇಷತೆಗಳಿಂದ ಕೂಡಿರುವ ದಸರಾ ದೀಪಾಲಂಕಾರ ಈ ವರ್ಷವೂ ಅನೇಕ ವಿಶೇಷತೆಗಳಿಂದ ಕೂಡಿದೆ. ಈ ಬಾರಿಯ ದಸರಾದಲ್ಲಿ ಮೈಸೂರು ನಗರದಲ್ಲಿ ಎಷ್ಟು ಕಿ.ಮೀ ಹಾಗೂ ಎಷ್ಟು ವೃತ್ತಗಳಲ್ಲಿ...

ದಸರಾ ಉದ್ಘಾಟನೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಸಿಂಹ !

ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್‌ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು,...

ಬ್ಯಾಲೆಟ್ ಮತಪತ್ರದಿಂದ ಜನತೆಗೆ ಗೆಲುವು : ಮತಪತ್ರಕ್ಕೆ ಶ್ಲಾಘನೆ

ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲಟ್ ಪೇಪರ್‌ ಬಳಸಲು ಕೈಗೊಂಡ ಮಹತ್ವದ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ಇವಿಎಂ ಕಾರ್ಯಕ್ಷಮತೆಯ ಮೇಲೆ ಹಲವು ಪ್ರಶ್ನೆಗಳು ಉದ್ಭವಿಸಿರುವುದರಿಂದ, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಸರ್ಕಾರ ಮತ್ತೆ ಬ್ಯಾಲಟ್ ಪೇಪರ್ ಬಳಕೆಗೆ ಮುಂದಾಗಿರುವುದು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಗೊಳಿಸುವುದಾಗಿದೆ ಎಂದು ಅವರು...

ರೆಡಿಯಾಗ್ತಿದೆ ಮೈಸೂರು ಅರಮನೆ: 97 ಸಾವಿರ ದೀಪಗಳ ವೈಭವ

ವಿಶ್ವ ವಿಖ್ಯಾತ ದಸರಾ ಅಂದ್ರೆ ನಾಡಿಗೆ ಹಬ್ಬ. ಎಲ್ಲರೂ ಸಂಭ್ರಮದಿಂದ ದಸರಾ ಆಚರಣೆ ಮಾಡ್ತಾರೆ. ಅದಕ್ಕೂ ಮುಂಚೆ ಹಲವು ಸಿದ್ಧತೆಗಳು ಬೇಕಾಗುತ್ತೆ. ಅದೇ ರೀತಿ ದಸರಾ ಹಬ್ಬದ ಪ್ರಯುಕ್ತ ಅರಮನೆ ಒಳ ಆವರಣದಲ್ಲಿರುವ ದೇವಾಲಯಗಳಿಗೆ ಹೊಸ ಚೈತನ್ಯ ನೀಡುವ ಕಾರ್ಯ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಗೋಡೆಗಳಿಗೆ ಸುಣ್ಣಬಣ್ಣ ಹಚ್ಚಲಾಗುತ್ತಿದ್ದು, ಪ್ರತಿಮೆ, ಸ್ತಂಭ, ಶಿಲ್ಪಗಳಿಗೆ ಸ್ವಚ್ಛತೆ ಹಾಗೂ ಅಲಂಕಾರ...

ಅರಮನೆಯಲ್ಲಿ ರಾಷ್ಟ್ರಪತಿ ಮುರ್ಮು : ಬೆಳ್ಳಿ ತಟ್ಟೆಯ ಉಪಹಾರ

ಎರಡು ದಿನದ ಮೈಸೂರು ಪ್ರವಾಸದಲ್ಲಿದ್ದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಅರಮನೆಯಲ್ಲಿರುವ ರಾಜವಂಶಸ್ಥರ ಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದ್ದಾರೆ ಹಾಗೂ ಅರಮನೆಯ ಕೆಲವು ಭಾಗಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ...
- Advertisement -spot_img

Latest News

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....
- Advertisement -spot_img