ಮೈಸೂರಿನಲ್ಲಿ ದಸರಾ ಮಹೋತ್ಸವದ ಭಾಗವಾಗಿ ನಡೆದ ಬೃಹತ್ ದಸರಾ ಜಂಬೂ ಸವಾರಿ ಹಾಗೂ ತೆರೆದ ವಾಹನದ ಪರೇಡ್ ಭವ್ಯವಾಗಿ ನಡೆದಿದೆ. ಈ ತೆರೆದ ವಾಹನದ ಪರೇಡ್ ನಲ್ಲಿ ಸಂಭವಿಸಿದ ಘಟನೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಸಭಾ ಕಾರ್ಯಕ್ರಮವಾಗಿರುವ ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿರುವುದು ಕಾಂಗ್ರೆಸ್ ಹೈಕಮಾಂಡ್...
ನವರಾತ್ರಿ ಸಂಭ್ರಮ ಮುಗಿದಿದೆ. ಆಯುಧ ಪೂಜೆಯ ಸಡಗರವೂ ಅಂತ್ಯವಾಗಿದೆ. ಈಗ ಉಳಿದಿರುವುದು ಜಂಬೂಸವಾರಿ. ವಿಶ್ವವಿಖ್ಯಾತ ಮೈಸೂರು ದಸರಾದ ಅತ್ಯಂತ ಆಕರ್ಷಣೆಯ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಲಕ್ಷಾಂತರ ಜನರ ಮಧ್ಯೆ ಜಂಬೂ ಸವಾರಿ ಸಾಗಿದೆ. ತಾಯಿ ಚಾಮಂಡಿಯನ್ನ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಇಟ್ಟು ಮೆರವಣಿಗೆ ನಡೆದಿದೆ. ಸದ್ಯ ನಂತರ ಕುಂಭ ಲಗ್ನದಲ್ಲಿ...
ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ.
ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ...
ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್, ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ 11 ದಿನಗಳ ವೈಭವಯುತ ಉತ್ಸವಕ್ಕೆ ವಿಧಿವತ್ತಾಗಿ ಚಾಲನೆ ನೀಡಿದರು. ಬೆಳಗ್ಗೆ 10.10ರಿಂದ 10.40ರೊಳಗಿನ ಶುಭ ವೃಶ್ಚಿಕ...
ದಸರಾ ಸಮಾರಂಭ ಮುಗಿದರೂ ಮೈಸೂರಿನ ಪ್ರವಾಸಿಗರ ಸಂಖ್ಯೆಯೇನೂ ಕಡಿಮೆಯಾಗುವುದಿಲ್ಲ. ವಿಶೇಷವಾಗಿ ದಸರಾ ದೀಪಾಲಂಕಾರ ವೀಕ್ಷಣೆಗೆ ಪ್ರವಾಸಿಗರು ರಾತ್ರಿ ವೇಳೆಯಲ್ಲೂ ಮೈಸೂರಿಗೆ ಹರಿದು ಬರುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಆಹಾರ ಮೇಳದ ಅವಧಿಯನ್ನು ವಿಸ್ತರಿಸಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಜಂಬೂ ಸವಾರಿ ದಿನದಂದೇ ಆಹಾರ ಮೇಳ ಅಂತ್ಯಗೊಳ್ಳುತ್ತಿದ್ದರೆ, ಈ ಬಾರಿ ಮೂರು ದಿನ ಹೆಚ್ಚುವರಿ ನೀಡಲಾಗಿದೆ. ಇದರಿಂದಾಗಿ...
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ, ಬಿಜೆಪಿ ನಾಯಕರು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಕೈಗೊಂಡರು. ಈ ಸಂದರ್ಭದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಸರ್ಕಾರದ ಈ ನಿರ್ಧಾರವನ್ನು ಮೊದಲ ದಿನದಿಂದಲೇ ನಾವು ಆಕ್ರೋಶದಿಂದ...
ನಾಡಹಬ್ಬ ಮೈಸೂರು ದಸರಾ–2025ರ ಟಿಕೆಟ್ಗಳು ಹಾಗೂ ಗೋಲ್ಡ್ ಕಾರ್ಡ್ಗಳನ್ನು ಜಿಲ್ಲಾಡಳಿತ ಅಧಿಕೃತ ವೆಬ್ಸೈಟ್ನಲ್ಲಿ ಸಾರ್ವಜನಿಕರಿಗೆ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ನಡೆಯಲಿರುವ ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ಆಕರ್ಷಣೆಗಳನ್ನು ಕಣ್ತುಂಬಿಕೊಳ್ಳಲು ರೂ. 6500 ಮೌಲ್ಯದ ಗೋಲ್ಡ್ ಕಾರ್ಡ್ ಅನ್ನು ಪರಿಚಯಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ದಸರಾ...
ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್ ಶೋ ನಡೆಯಲಿದೆ. ಸೆ.27ರಂದು ಸಂಜೆ 5ಕ್ಕೆ ಪಂಜಿನ ಕವಾಯತು ಮೈದಾನದಲ್ಲಿ 'ಸಾರಂಗ' ಪ್ರದರ್ಶನ ಆಯೋಜಿಸಲಾಗಿದೆ. ಕಳೆದ ವರ್ಷ ಕಾರಣಾಂತರಗಳಿಂದ ಏರ್ ಶೋ ನಡೆದಿರಲಿಲ್ಲ.
ಅ.2 ರಂದು ನಡೆಯುವ ವಿಜಯದಶಮಿ ದಿನದಂದೇ ಏರ್ಶೋ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ತಿಳಿಸಿದ್ದರು. ಆದರೆ, ಜಿಲ್ಲಾಡಳಿತದಿಂದ ಗುರುವಾರ...
ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಪ್ರಾರಂಭವಾಗಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆ ಗಜಪಯಣ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದ್ದು, ಆಗಸ್ಟ್ ೪ ರಂದು ೧೪ ಆನೆಗಳು ಅರಮನೆಗೆ ಎಂಟ್ರಿ ಕೊಡಲಿವೆ.
ನಾಗರಹೊಳೆ ವೀರನಹೊಸಹಳ್ಳಿ ಗ್ರಾಮದ ಬಳಿ ದಸರಾ ಗಜಪಯಣಕ್ಕೆ ಸಕಲ ಸಿದ್ಧತೆ ವೀಕ್ಷಿಸಿ ಮಾತನಾಡಿದರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಐ.ಬಿ. ಅವರು,...
Mysuru Political News: ಮೈಸೂರು: ದಸರಾ ಹಬ್ಬ ಮುಗಿಯುವುದರೊಳಗಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾಗಲಿದೆ ಎಂಬ ನಿರೀಕ್ಷೆ ಜೋರಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಮಹಿಳೆಯೋರ್ವರು ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯಬಹುದು ಎಂಬ ಮಾತು ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...