Monday, April 27, 2026

Mysuru Dasara 2025

ಈ ಸಲ ಅಂಬಾರಿ ಡಿಫರೆಂಟ್ : 3 ಆನೆಗಳಿಗೆ ಒಲಿದ ಅದೃಷ್ಟ!

ಇದೇ ಮೊದಲು ಬಾರಿಗೆ ದಸರಾಗೆ ಆಗಮಿಸಿರುವ ಹೆಣ್ಣಾನೆಗಳಾದ ರೂಪ, ಹೇಮಾವತಿ ಮತ್ತು ಗಂಡಾನೆ ಶ್ರೀಕಂಠನಿಗೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ. ಸಾಮಾನ್ಯವಾಗಿ ದಸರಾಗೆ ಮೊದಲ ಬಾರಿಗೆ ಆಗಮಿಸಿದ ಹೊಸ ಆನೆಗಳನ್ನು ಜಂಬೂ ಸವಾರಿ ಮೆರವಣಿಗೆಗೆ ಬಳಕೆ ಮಾಡುವುದಿಲ್ಲ. ಈ ಆನೆಗಳೇ ಮುಂದಿನ ವರ್ಷದ ದಸರಾಗೆ ಆಗಮಿಸಿದರೆ ಆಗ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ...

ಅಂಬಾರಿ‌ ಬಸ್ ಆಸನಗಳು ಫುಲ್‌ ಸೋಲ್ಡ್‌ ಔಟ್!!

ಮೈಸೂರು: ನಮ್ಮ ಮೈಸೂರು ದಸರಾ.. ಎಷ್ಟೊಂದು ಸುಂದರ ಎಂಬುವಂತೆ ಜಂಬೂಸವಾರಿಯಲ್ಲಿ ಅಂಬಾರಿ ನೋಡಲು ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದು ಒಂದೆಡೆಯಾದರೆ, ದಸರಾದ ದೀಪಾಲಂಕಾರದಲ್ಲಿ ಪಾರಂಪರಿಕ ನಗರದ ದರ್ಶನ ಪಡೆಯಲು ಬರುವ ಪ್ರವಾಸಿಗರು ಮತ್ತೊಂದೆಡೆ. ಹೀಗಾಗಿ ಸಂಜೆ ವೇಳೆ ದೀಪಾಲಂಕಾರ ದರ್ಶನ ಮಾಡಿಸಲು ಅಂಬಾರಿ ಡಬಲ್ ಡೆಕ್ಕರ್ ಬಸ್​ಗಳ ವ್ಯವಸ್ಥೆಯನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಡಿದೆ. ಸದ್ಯ...

ದಲಿತ ಮಹಿಳೆಗೂ ಉದ್ಘಾಟನೆ ಹಕ್ಕಿದೆ..

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿ ಇರ್ತಾರೆ. ಸದ್ಯ, ಯತ್ನಾಳ್‌ ವಿರುದ್ಧ 72ನೇ ಎಫ್‌ಐಆರ್‌ ದಾಖಲಾಗಿದ್ದು, ದಲಿತ ಮಹಿಳೆಗೆ ಅವಮಾನ ಆರೋಪ ಎದುರಿಸುತ್ತಿದ್ದಾರೆ. ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು, ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ, ಮಲ್ಲಿಕಾರ್ಜುನ್‌ ಪೂಜಾರ ದೂರು ದಾಖಲಿಸಿದ್ದಾರೆ. ಯತ್ನಾಳ್‌ ವಿರುದ್ಧ ಕಾನೂನು...

ಬ್ಯಾಂಗಲ್‌ ಬಂಗಾರಿಗೆ ಯುವ-ಅಮೃತ ಸ್ಟೆಪ್ಸ್‌! : ಮಳೆಯಲ್ಲೂ ಕಿಚ್ಚೆಬ್ಬಿಸಿದ ಯುವ ಸಂಭ್ರಮ

ನಾಡಹಬ್ಬ ದಸರಾ ಸಂಭ್ರಮದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ತುಂತುರು ಮಳೆಯ ನಡುವೆಯೇ ಯುವ ಸಂಭ್ರಮ ಅದ್ಧೂರಿಯಾಗಿ ಜರಗಿತು. ಇದು ಸಾಂಸ್ಕೃತಿಕ ದಸರೆಯ ವೈಭವಕ್ಕೆ ಸುಂದರ ಮುನ್ನುಡಿಯಾಯಿತು. ಯುವ ಸಮುದಾಯದಿಂದ ಕಂಗೊಳಿಸಿದ್ದ ವೇದಿಕೆಗೆ ಚಲನಚಿತ್ರ ನಟರು ಯುವ ರಾಜ್‌ಕುಮಾರ್ ಮತ್ತು ಅಮೃತಾ ಅಯ್ಯಂಗಾರ್ ಕಾಲಿಟ್ಟ ಕ್ಷಣದಲ್ಲಿ ಶಿಳ್ಳೆ–ಚಪ್ಪಾಳೆಗಳ ಘೋಷಣೆ ಮುಗಿಲು ಮುಟ್ಟಿತು. ವಿವಿಧ ಕಾಲೇಜುಗಳಿಂದ...

ಆಹಾ.. ಜನುಮವೇ ದೊರಕಿದೆ ಆಹಾರ ಮೇಳದಲ್ಲಿ ರುಚಿ ಸವಿಯಲು!

ದಸರಾ ಸಮಾರಂಭ ಮುಗಿದರೂ ಮೈಸೂರಿನ ಪ್ರವಾಸಿಗರ ಸಂಖ್ಯೆಯೇನೂ ಕಡಿಮೆಯಾಗುವುದಿಲ್ಲ. ವಿಶೇಷವಾಗಿ ದಸರಾ ದೀಪಾಲಂಕಾರ ವೀಕ್ಷಣೆಗೆ ಪ್ರವಾಸಿಗರು ರಾತ್ರಿ ವೇಳೆಯಲ್ಲೂ ಮೈಸೂರಿಗೆ ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಆಹಾರ ಮೇಳದ ಅವಧಿಯನ್ನು ವಿಸ್ತರಿಸಿದೆ. ಸಾಮಾನ್ಯವಾಗಿ ಪ್ರತಿ ವರ್ಷ ಜಂಬೂ ಸವಾರಿ ದಿನದಂದೇ ಆಹಾರ ಮೇಳ ಅಂತ್ಯಗೊಳ್ಳುತ್ತಿದ್ದರೆ, ಈ ಬಾರಿ ಮೂರು ದಿನ ಹೆಚ್ಚುವರಿ ನೀಡಲಾಗಿದೆ. ಇದರಿಂದಾಗಿ...

ದಸರಾ ಯುವ ಸಂಭ್ರಕ್ಕೆ ಭರ್ಜರಿ ವೇದಿಕೆ ರೆಡಿ!

ನಾಡಹಬ್ಬ ಮೈಸೂರು ದಸರಾ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಯುವ ಮನಸ್ಸುಗಳ ಸೃಜನಶೀಲತೆಯ ಚಿತ್ತಾರ ಹಾಗೂ ಸಂಭ್ರಮದ ಕ್ಷಣಗಳಿಗೆ ಮಾನಸಗಂಗೋತ್ರಿ ಬಯಲು ರಂಗಮಂದಿರ ಸಜ್ಜುಗೊಂಡಿದೆ. ಸೆಪ್ಟೆಂಬರ್ 10ರಿಂದ 17ರವರೆಗೆ ಪ್ರತಿದಿನ ಸಂಜೆ 5ರಿಂದ ರಾತ್ರಿ 10ರವರೆಗೆ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಮನರಂಜಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ...

ಬಾನು ವಿವಾದ – ನಾವು ನ್ಯಾಯಾಲಯದಲ್ಲೇ ಹೋರಾಡುತ್ತೇವೆ CM ತಿರುಗೇಟು

ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವುದನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದು ರಾಜಕೀಯ ದುರುದ್ದೇಶದಿಂದ ಮಾಡಿದ ವಿರೋಧ, ಸರ್ಕಾರವೂ ರಾಜಕೀಯವಾಗಿಯೇ ಉತ್ತರ ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಅವರು ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಬಾನು ಮುಷ್ತಾಕ್‌ ಅವರ ಕೃತಿ ಅನುವಾದಕ್ಕೆ ಬುಕರ್‌ ಪ್ರಶಸ್ತಿ ದೊರೆತಿದ್ದು, ಅದಕ್ಕಾಗಿ...

ದಸರಾ ಗೋಲ್ಡ್ ಕಾರ್ಡ್ ದರ ಎಷ್ಟು? ಖರೀದಿ ಹೇಗೆ? ಸಂಪೂರ್ಣ ಮಾಹಿತಿ

ನಾಡಹಬ್ಬ ಮೈಸೂರು ದಸರಾ–2025ರ ಟಿಕೆಟ್‌ಗಳು ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಜಿಲ್ಲಾಡಳಿತ ಅಧಿಕೃತ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರಿಗೆ ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ನಡೆಯಲಿರುವ ದಸರಾ ಹಬ್ಬದಲ್ಲಿ ಅರಮನೆ, ಜಂಬೂಸವಾರಿ, ಪಂಜಿನ ಕವಾಯತು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಎಲ್ಲಾ ಆಕರ್ಷಣೆಗಳನ್ನು ಕಣ್ತುಂಬಿಕೊಳ್ಳಲು ರೂ. 6500 ಮೌಲ್ಯದ ಗೋಲ್ಡ್ ಕಾರ್ಡ್ ಅನ್ನು ಪರಿಚಯಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ದಸರಾ...

ದಸರಾದಲ್ಲಿ BJP ರಾಜಕೀಯಕ್ಕೆ HC ಮಹಾದೇವಪ್ಪ ಕಿಡಿ!

ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...

ಮೈಸೂರಿನ ಸಡಗರ ದಸರಾ ದೀಪಾಲಂಕಾರಕ್ಕೆ 6 ಕೋಟಿ ಹಣ ಖರ್ಚು

ನಾಡಹಬ್ಬ ದಸರಾ ದರ್ಬಾರ್‌ ಕಣ್ತುಂಬಿಕೊಳ್ಳಲು ನಾಡೇ ಕಾಯ್ತಾ ಇದೆ. ಇನ್ನು ದಸರಾ ಮಹೋತ್ಸವ ಹೆಚ್ಚು ಆಕರ್ಷಣೆಯಾಗುವುದು ಮೈಸೂರು ನಗರದಲ್ಲಿ ಸಿಂಗಾರ ಮಾಡುವ ದೀಪಾಲಂಕಾರದಿಂದ. ಪ್ರತಿ ಬಾರಿಯು ಅನೇಕ ವಿಶೇಷತೆಗಳಿಂದ ಕೂಡಿರುವ ದಸರಾ ದೀಪಾಲಂಕಾರ ಈ ವರ್ಷವೂ ಅನೇಕ ವಿಶೇಷತೆಗಳಿಂದ ಕೂಡಿದೆ. ಈ ಬಾರಿಯ ದಸರಾದಲ್ಲಿ ಮೈಸೂರು ನಗರದಲ್ಲಿ ಎಷ್ಟು ಕಿ.ಮೀ ಹಾಗೂ ಎಷ್ಟು ವೃತ್ತಗಳಲ್ಲಿ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img