Monday, April 27, 2026

Mysuru Dasara 2025

ದಸರಾ ಉದ್ಘಾಟನೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಸಿಂಹ !

ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್‌ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು,...

ದಸರಾ 2025 ಏರ್‌ಶೋ ಸಾರಂಗ ಮರುಪ್ರವೇಶ – ಡೇಟ್‌ ಫಿಕ್ಸ್

ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್‌ ಶೋ ನಡೆಯಲಿದೆ. ಸೆ.27ರಂದು ಸಂಜೆ 5ಕ್ಕೆ ಪಂಜಿನ ಕವಾಯತು ಮೈದಾನದಲ್ಲಿ 'ಸಾರಂಗ' ಪ್ರದರ್ಶನ ಆಯೋಜಿಸಲಾಗಿದೆ. ಕಳೆದ ವರ್ಷ ಕಾರಣಾಂತರಗಳಿಂದ ಏರ್‌ ಶೋ ನಡೆದಿರಲಿಲ್ಲ. ಅ.2 ರಂದು ನಡೆಯುವ ವಿಜಯದಶಮಿ ದಿನದಂದೇ ಏರ್‌ಶೋ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಚೆಗೆ ತಿಳಿಸಿದ್ದರು. ಆದರೆ, ಜಿಲ್ಲಾಡಳಿತದಿಂದ ಗುರುವಾರ...

ರೆಡಿಯಾಗ್ತಿದೆ ಮೈಸೂರು ಅರಮನೆ: 97 ಸಾವಿರ ದೀಪಗಳ ವೈಭವ

ವಿಶ್ವ ವಿಖ್ಯಾತ ದಸರಾ ಅಂದ್ರೆ ನಾಡಿಗೆ ಹಬ್ಬ. ಎಲ್ಲರೂ ಸಂಭ್ರಮದಿಂದ ದಸರಾ ಆಚರಣೆ ಮಾಡ್ತಾರೆ. ಅದಕ್ಕೂ ಮುಂಚೆ ಹಲವು ಸಿದ್ಧತೆಗಳು ಬೇಕಾಗುತ್ತೆ. ಅದೇ ರೀತಿ ದಸರಾ ಹಬ್ಬದ ಪ್ರಯುಕ್ತ ಅರಮನೆ ಒಳ ಆವರಣದಲ್ಲಿರುವ ದೇವಾಲಯಗಳಿಗೆ ಹೊಸ ಚೈತನ್ಯ ನೀಡುವ ಕಾರ್ಯ ಕೈಗೊಳ್ಳಲಾಗಿದೆ. ದೇವಸ್ಥಾನಗಳ ಗೋಡೆಗಳಿಗೆ ಸುಣ್ಣಬಣ್ಣ ಹಚ್ಚಲಾಗುತ್ತಿದ್ದು, ಪ್ರತಿಮೆ, ಸ್ತಂಭ, ಶಿಲ್ಪಗಳಿಗೆ ಸ್ವಚ್ಛತೆ ಹಾಗೂ ಅಲಂಕಾರ...

ದಸರಾ ಡ್ರೋನ್‌ ಶೋ ಡೇಟ್‌ ಫಿಕ್ಸ್! ಲೈಟಿಂಗ್ಸ್‌ ಭರ್ಜರಿ ತಯಾರಿ

ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆಪ್ಟೆಂಬರ್‌ 28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಲಾಗಿದೆ. ಅಕ್ಟೋಬರ್‌ 1 ಮತ್ತು 2ರಂದು ಡ್ರೋನ್‌ ಶೋ ಪ್ರಮುಖವಾಗಿದೆ. ಡ್ರೋನ್‌ಶೋನಲ್ಲಿ ಖ್ಯಾತ ಗಾಯಕರಿಂದ ಸಂಗೀತ ಸಂಜೆ ಹಮ್ಮಿಕೊಳ್ಳುವುದಕ್ಕೂ ಚಿಂತನೆ ನಡೆಸಲಾಗಿದೆ. ವಿಜಯನಗರ ಎರಡನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರರಿ ಜಿ....

ದಸರಾಗೆ 2ನೇ ತಂಡದ ಗಜಪಡೆ : ತೂಕದಲ್ಲಿ ಶ್ರೀಕಂಠ ಮುಂದು!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ದಿನಗಣನೆ ಶುರುವಾಗಿದೆ. ಗಜಪಡೆಗಳ ತಾಲೀಮು ಶುರುವಾಗಿದೆ. ಎರಡನೇ ತಂಡದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಎರಡನೇ ತಂಡದಲ್ಲಿ ಶ್ರೀಕಂಠ ನೇತೃತ್ವದಲ್ಲಿ 5 ಆನೆಗಳು ಸೋಮವಾರ ಅರಮನೆ ಪ್ರವೇಶಿಸಿದವು. ಮತ್ತಿಗೋಡು ಸಾಕಾನೆ ಶಿಬಿರದ 56 ವರ್ಷದ ಶ್ರೀಕಂಠ, 44 ವರ್ಷದ...

ದಸರಾ ಉದ್ಘಾಟನೆ ವಿವಾದ ತೆರೆ ಎಳೆದ ಬಾನು ಮುಷ್ತಾಕ್!

ಮೈಸೂರು ದಸರಾ ಉದ್ಘಾಟನೆ ವಿಚಾರ ರಾಜಕೀಯ ಜ್ವಾಲೆ ಪಡೆದುಕೊಂಡಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್‌ ಅವರ ಹೆಸರು ಘೋಷಣೆ ಮಾಡಿದ್ದಾರೆ. ಪರ-ವಿರೋಧದ ಚರ್ಚೆಯ ನಡುವೆಯೇ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಬಾನು ಮುಷ್ತಾಕ್, ಈ ಬಾರಿಯ ದಸರಾವನ್ನು ಗೌರವ ಹಾಗೂ ಪ್ರೀತಿಯಿಂದ ಉದ್ಘಾಟಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಪ್ರದಾಯದ ಪ್ರಕಾರವೇ ಉದ್ಘಾಟಿಸಬೇಕು ಎಂದು ಕೆಲವರು...

ದಸರಾ ಅಂಬಾರಿ11,600 ಆಸನ ಕಡಿತ – VIPಗೂ ಅಡಚಣೆ!

ಈ ಬಾರಿ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಜೋರಾಗಿದೆ. ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಸುಮಾರು 11,600 ಆಸನಗಳ ಕಡಿತ ಮಾಡಲಾಗುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಕ್ರಮವು ಗಣನೀಯವಾಗಿದೆ. ಆಸನಗಳ ಈ ಕಡಿತಕ್ಕೆ ಕಾರಣವೆಂದರೆ, ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ. ಆ ಘಟನೆಯ ಹಿನ್ನೆಲೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮಾಣೀಕೃತ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img