Friday, August 14, 2026

mysuru kodagu

ಮೈಸೂರಲ್ಲಿ ಡ್ರಗ್ಸ್‌ CBI ತನಿಖೆಗೆ ಆಗ್ರಹ : ಸಮರ ಸಾರಿದ ಯದುವೀರ್

ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಮೈಸೂರು, ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದ್ದ ಕಾರಣದಿಂದಾಗಿ ಅಪಖ್ಯಾತಿಗೆ ಒಳಗಾಗಿದೆ. ಡ್ರಗ್ಸ್‌ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮೈಸೂರಿನಲ್ಲಿ ₹390...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img