Friday, May 15, 2026

mysuru kodagu

ಮೈಸೂರಲ್ಲಿ ಡ್ರಗ್ಸ್‌ CBI ತನಿಖೆಗೆ ಆಗ್ರಹ : ಸಮರ ಸಾರಿದ ಯದುವೀರ್

ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಮೈಸೂರು, ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದ್ದ ಕಾರಣದಿಂದಾಗಿ ಅಪಖ್ಯಾತಿಗೆ ಒಳಗಾಗಿದೆ. ಡ್ರಗ್ಸ್‌ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮೈಸೂರಿನಲ್ಲಿ ₹390...
- Advertisement -spot_img

Latest News

ಧಾರವಾಡದಲ್ಲಿ ನಡುಕ ಹುಟ್ಟಿಸಿದ್ದ ಆ ಕಿಲಾಡಿ ಕಳ್ಳರು ಕೊನೆಗೂ ಲಾಕ್

ಧಾರವಾಡ ನಗರದಲ್ಲಿ ನಡೆದ ಸರ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
- Advertisement -spot_img