ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಮೈಸೂರು, ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದ್ದ ಕಾರಣದಿಂದಾಗಿ ಅಪಖ್ಯಾತಿಗೆ ಒಳಗಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮೈಸೂರಿನಲ್ಲಿ ₹390...
Hubli News: ಕೇವಲ ಐನೂರು ರೂಪಾಯಿ ಸಾಲದ ವಿಚಾರ… ಮಾತಿಗೆ ಮಾತು ಬೆಳೆದು ಕಲ್ಲಿನಿಂದ ಹಲ್ಲೆ… ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ....