Thursday, February 5, 2026

Mysuru KR Hospital

ದೀಪಾವಳಿಗೆ ಸಂತೋಷದ ಬದಲು ಮಕ್ಕಳಿಗೆ ತೀವ್ರ ಆಘಾತ, ಪಟಾಕಿಯಿಂದ 85ಕ್ಕೂ ಹೆಚ್ಚು ಜನರಿಗೆ ಗಾಯ!

ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ದೀಪಾವಳಿ ಹಬ್ಬದ ಸಂಭ್ರಮದ ಮಧ್ಯೆ ಪಟಾಕಿ ಸಿಡಿತದಿಂದ ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಹೆಚ್ಚಿನವರು ಮಕ್ಕಳು ಹಾಗೂ ಯುವಕರು. ಬೆಂಗಳೂರಿನಲ್ಲಿ ಮಾತ್ರ 85ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ನಗರದ ಪ್ರಮುಖ ಕಣ್ಣಿನ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯ ಹಂಗಾಮಿನ ಪರಿಸ್ಥಿತಿ ನಿರ್ಮಾಣವಾಗಿದೆ. ಪೋಷಕರಲ್ಲಿ ಹೆಚ್ಚಿನ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img