Friday, June 12, 2026

Mysuru News

ಮೈಸೂರಿನ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಗಿಫ್ಟ್? ಉಚಿತ ಆಂಬ್ಯುಲೆನ್ಸ್ ಸೇವೆ!

ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್‌ನಿಂದ ಉಚಿತ ಸೇವೆಗೆ ವಾಹನ ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಅವರ ಸ್ಮರಣಾರ್ಥ ಎರಡು ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು. ಈ ಆಂಬ್ಯುಲೆನ್ಸ್‌ಗಳನ್ನು ಸಮತಾ ಟ್ರಸ್ಟ್...

ಪ್ರೀತಿ ಅಂತ ನಂಬಿಸಿ ʼವಿಷʼ ಕೊಟ್ಟ? ಕಾಂಗ್ರೆಸ್ ಮುಖಂಡನ ವಿರುದ್ಧ ಗಂಭೀರ ದೂರು!

ಟಿ. ನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮದನ್ ರಾಜ್ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ನಂತರ ವಂಚನೆ ಮಾಡಲಾಗಿದೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೇಘನಾ ಎಂಬ ಯುವತಿ ನೀಡಿದ ದೂರಿನ ಪ್ರಕಾರ, ಮದನ್ ರಾಜ್ ತನ್ನನ್ನು ಪ್ರೀತಿಸಿ ಮದುವೆಯಾಗುವುದಾಗಿ...

ಮೈಸೂರಲ್ಲಿ ಹಾಡುಹಗಲೇ ಬರ್ಬರ ಹತ್ಯೆ : ಹಳೆಯ ವೈಷಮ್ಯವೇ ಕಾರಣ?

ಮೈಸೂರು ವಸ್ತುಪ್ರದರ್ಶನ ಮೈದಾನದ ಸಮೀಪ ಮಧ್ಯಾಹ್ನ ನಡೆದ ಭೀಕರ ಘಟನೆ ನಗರವನ್ನೇ ಬೆಚ್ಚಿಬೀಳಿಸಿದೆ. ದುಷ್ಕರ್ಮಿಗಳ ಗುಂಪೊಂದು ಕಾರಿನಲ್ಲಿ ಸಾಗುತ್ತಿದ್ದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್ ಅಲಿಯಾಸ್ ಮುಖಾಮುಚ್ಚಿ, ಅಲಿಯಾಸ್ ಗಿಲಿಗಿಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ವೆಂಕಟೇಶ್ ಕಾರಿನಲ್ಲಿದ್ದಾಗ ಯುವಕರ ಗುಂಪೊಂದು ಲಾಂಗ್...

ಗಲಾಟೆಗಳೆಲ್ಲಾ ಪೂರ್ವನಿಯೋಜಿತ ಮೆರವಣಿಗೆ ಮಾಡಿದವ್ರನ್ನೇ ಅರೆಸ್ಟ್‌ ಮಾಡಿ

ಮದ್ದೂರು ಹಾಗೂ ಮೈಸೂರಿನ ಚಾಮುಂಡಿ ಚಲೋ ಹೋರಾಟವು ಪೂರ್ವನಿಯೋಜಿತ. ಈ ಬಗ್ಗೆ ಮುಕ್ತವಾಗಿ ತನಿಖೆಯಾಗಬೇಕು, ಅಶಾಂತಿ ಸೃಷ್ಟಿಸುವವರಿಗೆ ಶಿಕ್ಷೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆಗ್ರಹಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆ ಕರೆ ನೀಡಿದ್ದ ಚಾಮುಂಡಿ ಚಲೊಗೆ ಹೊರಜಿಲ್ಲೆಗಳಿಂದಲೂ ಜನರನ್ನು ಕರೆಸಲಾಗಿತ್ತು. 47 ಜನರಷ್ಟೇ ಸ್ಥಳೀಯರಾಗಿದ್ದು, ಉಳಿದವರು ಹಾಸನ, ಉಡುಪಿ, ಮಂಗಳೂರು ಚಿಕ್ಕಮಗಳೂರಿನಿಂದ ಬಂದಿದ್ದರು. ಮೈಸೂರನ್ನು...

ಕನ್ನಡಾಂಬೆ ವೇದಿಕೆ ಮುಖ್ಯಸ್ಥರ ಅರೆಸ್ಟ್ : ಮೈಸೂರಲ್ಲಿ ಲಂಚ ಬೇಟೆ!

ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್‌ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್...

ದಲಿತರಿಗೆ GTD ಅವಮಾನ!? ಭೀಮ್ ಸೇನೆ ಆರೋಪ

ಶಾಸಕ ಜಿ.ಟಿ.ದೇವೇಗೌಡ ಅವರು ಇತ್ತೀಚೆಗೆ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ಅವಕಾಶ ನೀಡಿದರೆ, ಸಹಕಾರ ಸಂಘಗಳ ಬಾಗಿಲು ಮುಚ್ಚಬೇಕಾಗುತ್ತದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆ ಖಂಡಿಸಿ ಕರ್ನಾಟಕ ಭೀಮ್ ಸೇನೆ ಮುಖಂಡರು ಗಾಂಧಿನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಅಧಿವೇಶನದಲ್ಲಿ ಸಹಕಾರ ಸಂಘಗಳಲ್ಲಿ ದಲಿತರಿಗೆ ಮತ್ತು ಮಹಿಳೆಯರಿಗೆ ನಾಮ ನಿರ್ದೇಶಿತ...

ಮೈಸೂರು ವಿವಿಯಲ್ಲಿ ಪಿಂಚಣಿ ಇಲ್ಲದೆ ನಿವೃತ್ತರು ಸಂಕಷ್ಟದಲ್ಲಿ!

ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ. ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್‌ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...

ಕೆಲಸದ ಜಾಗಕ್ಕೆ ಕನ್ನ ಹಾಕಿ ಕೆಜಿಗಟ್ಟಲೇ ಬೆಳ್ಳಿ ಕಳ್ಳತನ !

ಉಂಡ ಮನೆಗೆ ಕನ್ನ ಹಾಕಿದ ಎಂಬ ಗಾದೆ ಮಾತಿನಂತೆ ಮೈಸೂರಿನಲ್ಲಿ ಒಂದು ಘಟನೆ ನಡೆದಿದೆ. ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಗೋದಾಮಿಗೆ ನುಗ್ಗಿ ದರೋಡೆ ಮಾಡಿದ್ದಾರೆ. ಕಾರು ಚಾಲಕ ಹಾಗೂ ಆತನಿಗೆ ಸಹಾಯ ಮಾಡಿದ ಐವರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಪರೇಶ್ ಕುಮಾರ್ ಮಾಳಿ, ಕಿಶೋ‌ರ್, ದಿಲೀಪ್ ಕುಮಾ‌ರ್, ಅರವಿಂದ್ ರಜಪೂತ್‌, ಹರೇಶ್ ಪುರೋಹಿತ್...

ದಸರಾ ಆನೆಗಳಲ್ಲಿ ಯಾರು ಟಾಪರ್? ಇಂಟ್ರೆಸ್ಟಿಂಗ್ ಕಂಪ್ಲೀಟ್ ಸ್ಟೋರಿ!

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಭಾನುವಾರವಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳಿಗೆ ತರಬೇತಿ ಪ್ರಾರಂಭವಾಗುತ್ತಿದೆ. ಈಗಾಗಲೇ ಬಹಳಷ್ಟು ಜನರು ಗಜಪಡೆ ನೋಡಲು ಅರಮನೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸಂಜೆ ಆನೆಗಳಿಗೆ ಜಂಬೂ ಸವಾರಿ ಹೋಗುವ ರಸ್ತೆಗಳಲ್ಲಿ ವಾಕಿಂಗ್‌ ಕೂಡ ಮಾಡಿಸಲಾಗುತ್ತಿದೆ. ಮೈಸೂರಿಗೆ ಬಂದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು...

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು ಸಂಸ್ಕರಣೆಗೆ ಒಂದಿಂಚೂ ಜಾಗವಿಲ್ಲ. ಪ್ರತಿ ಕೈಗಾರಿಕಾ ಪ್ರದೇಶದಲ್ಲಿಯೂ ಒಂದು ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಸ್ಥಳ ನೊಗದಿ ಮಾಡಬೇಕೆಂಬ ನಿಯಮವಿದ್ದರೂ ಅನುಷ್ಠಾನಗೊಳ್ಳದ ಪರಿಣಾಮ ಮೈಸೂರಿನಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ...
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img