Thursday, November 27, 2025

Mysuru News

ಮೈಸೂರಲ್ಲಿ ಡ್ರಗ್ಸ್‌ CBI ತನಿಖೆಗೆ ಆಗ್ರಹ : ಸಮರ ಸಾರಿದ ಯದುವೀರ್

ಸಾಂಸ್ಕೃತಿಕ ನಗರಿ, ಶಿಕ್ಷಣಕ್ಕೆ, ಸಂಸ್ಕೃತಿಗೆ ಹೆಸರವಾಗಿಯಾಗಿರುವ ಮೈಸೂರು, ಇತ್ತೀಚಿಗೆ ಮಾದಕ ದ್ರವ್ಯ ವಸ್ತುಗಳ ತಯಾರಿಕಾ ಘಟಕ ಕಾರ್ಯನಿರ್ವಹಿಸುತ್ತಿದ್ದ ಕಾರಣದಿಂದಾಗಿ ಅಪಖ್ಯಾತಿಗೆ ಒಳಗಾಗಿದೆ. ಡ್ರಗ್ಸ್‌ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಸಚಿವಾಲಯ ಮುಂದಾಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿರುವ ಅವರು, ಮೈಸೂರಿನಲ್ಲಿ ₹390...

ಯತೀಂದ್ರಾ ಮೇಲೆ JDS ಸಮರ : ರಾಜೀನಾಮೆಗೆ ಆಗ್ರಹ!

ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕುರಿತು ಡಾ.ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆ, ಭಾರೀ ಚರ್ಚೆಗೆ ಕಾರಣವಾಗಿದೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಯತೀಂದ್ರ ಹೇಳಿಕೆಯನ್ನು ಖಂಡಿಸಿ JDS ನಗರ ಸಮಿತಿ ಸದಸ್ಯರು ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಮಾಡಿದ್ದಾರೆ. ವಿಧಾನಪರಿಷತ್‌ ಸದಸ್ಯ ವಿವೇಕಕಾನಂದ ಮಾತನಾಡಿ, ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯ‌ರ್ ಅವರ ರೀತಿ ಯಾರೂ...

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...

‘ಸ್ವಚ್ಛ ನಗರಿ’ಯ ಗರಿಯನ್ನು ಮುಡಿಗೇರಿಸಿಕೊಂಡ ಸಾಂಸ್ಕೃತಿಕ ನಗರ!

2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್‌ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ ಬಳಿಕ 2024-25ನೇ ಸಾಲಿನ ಸೂಪರ್ ಸ್ವಚ್ಛ ನಗರ ಲೀಗ್ ನಲ್ಲಿ 'ಸ್ವಚ್ಛ ನಗರಿ' ಶ್ರೇಯಕ್ಕೆ ಮೈಸೂರು ಮತ್ತೆ ಪಾತ್ರವಾಗಿದೆ. ಇದು ಮೈಸೂರಿಗರಿಗೆ ಹೆಮ್ಮೆ ಮತ್ತು ಸಂತೋಷ ತಂದಿದೆ...

ಚಿನ್ನದ ಪಲ್ಲಕ್ಕಿಯಲ್ಲಿ ನಾಡದೇವತೆ! : ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಸಂಭ್ರಮ

ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ...

ಸಾಂಸ್ಕೃತಿಕ ನಗರಿ ಮತ್ತೆ ಸ್ವಚ್ಛ ನಗರಿ? : ಪ್ರಶಸ್ತಿಯ ಟಾಪ್‌ ಪಟ್ಟಿಯಲ್ಲಿ ನಮ್ಮ ಮೈಸೂರು

ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಮಹಾನಗರಪಾಲಿಕೆಯು ಪ್ರಶಸ್ತಿ ಹೊಸ್ತಿಲಲ್ಲಿದೆ. ಸಾಂಸ್ಕೃತಿಕ ನಗರಿಯು ಯಾವ ಪ್ರಶಸ್ತಿಗಳಿಸಿದೆ ಎಂಬುದು ಜುಲೈ 17 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಟಗೊಳ್ಳಲಿದೆ. ಸರ್ಕಾರದ ಆಹ್ವಾನದ ಮೇರೆಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ನೀ‌ರ್ ಆಸೀಫ್ ನವದೆಹಲಿಗೆ ತೆರಳಿದ್ದಾರೆ. ಮೈಸೂರು ಮತ್ತೊಮ್ಮೆ ದೇಶದಾದ್ಯಂತ ಹೆಸರು ಗಳಿಸುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಈ...

ಸಿದ್ದು ಶಕ್ತಿ ಪ್ರದರ್ಶನಕ್ಕೆ ಹಣದ ಸುರಿಮಳೆ : ಸಮಾವೇಶಕ್ಕೆ ಜನ ಬರ್ಬೇಕು ಅಷ್ಟೇ!

ಸಿಎಂ ಸಿದ್ದರಾಮಯ್ಯ ಮೈಸೂರಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಇದೇ ಶನಿವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಿದ್ಧತೆ ಜೋರಾಗಿದೆ. ಕಾರ್ಯಕರ್ತರಿಗೆ ದುಡ್ಡು ಕೊಟ್ಟು ಸಮಾವೇಶಕ್ಕೆ ಕರೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ದುಡ್ಡು ಕೊಟ್ಟು ಜನರನ್ನು ಕರೆ ತರುವ ಬಗ್ಗೆ ನಾಯಕರ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ. ಸಾಧನಾ ಸಮಾವೇಶದ...

24 ಹೋಂಡಾ ಆಕ್ಟಿವಾ ಕದ್ದ ಖದೀಮ : ಭರ್ಜರಿ ಬೇಟೆಯಾಡಿದ ಪೊಲೀಸರು

ಒಂದಲ್ಲ, ಎರಡಲ್ಲ ಬರೋಬ್ಬರಿ 24 ಹೋಂಡಾ ಆಕ್ವೀವಾ ಬೈಕ್ ಗಳನ್ನು ಮಾಸ್ಟರ್ ಕೀ ಬಳಸಿ ಕದ್ದಿದ್ದ ಖದೀಮ ಅಂದರ್ ಆಗಿದ್ದಾನೆ. ಚಾಮರಾಜನಗರ ಜಿಲ್ಲೆ ಗಾಳಿಪುರ ನಿವಾಸಿ ಅಜ್ಮತ್ ಉಲ್ಲಾ ಬಂಧಿತ ಆರೋಪಿಗಾಗಿದ್ದು, ಈತ ಮೈಸೂರು ನಗರ ವ್ಯಾಪ್ತಿಯಲ್ಲೇ 13 ಲಕ್ಷ ಮೌಲ್ಯದ 24 ದ್ವಿಚಕ್ರ ವಾಹನಗಳನ್ನು ಕದ್ದಿದ್ದ. ಕಳೆದ 7 ತಿಂಗಳಲ್ಲಿ 24 ದಿಚಕ್ರ...

ಮೈಸೂರಲ್ಲಿ ಸಿದ್ದು ರ್ಯಾಲಿ ಗೇಮ್!? : ಸಾಧನಾ ಸಮಾವೇಶದ ಹೆಸರಿನಲ್ಲಿ ಸಿದ್ದು ಟೀಮ್ ಗೇಮ್!?

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img