ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...
ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...
ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...
ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...
Mysuru News: ಮಗಳು ಪ್ರಿಯಕರನ ಜತೆ ಓಡಿಹೋಗಿದ್ದು, ಮರ್ಯಾದೆ ಹಾಳಾಯಿತೆಂದು ಆಕೆಯ ಪೋಷಕರು ನದಿಗೆ ಹಾಾರಿ ಪ್ರಾಣ ಬಿಟ್ಟಿ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಕೆರೆಗೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಮನೆ ಮಗಳಾದ ಅರ್ಪಿತಾ ಪ್ರಿಯಕರನ...
Mysuru News: ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ ಖಾಸಗಿ ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ ಯಾವುದೇ ವಹಿವಾಟುಗಳನ್ನು ನಡೆಸದಂತೆ ಜಿಲ್ಲಾಡಳಿತಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಹಾಗೂ...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು ಪರಿಚಯ ಮಾಡಿಕೊಂಡು ಅವಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಇದನ್ನು ಪ್ರಶ್ನಿಸಿದ್ದ ಅತನ ಹೆಂಡತಿ ಹಾಗೂ ತಾಯಿಯೊಂದಿಗೆ ನಿರಂತರ ಗಲಾಟೆ ಮಾಡುತ್ತಿದ್ದ. ಅಲ್ಲದೆ ಸೂರ್ಯನ ಈ ಅನೈತಿಕ ಸಂಬಂಧಕ್ಕೆ...