Thursday, October 2, 2025

mysuru palace

ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ : ಖಾಸಗಿ ದರ್ಬಾರ್ ವೈಭವ

ಇಂದು ದೇಶದೆಲ್ಲಡೆ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ. ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ಯದುವೀರ್‌ ಒಡೆಯರ್‌ ಅವರು ಪೂಜೆ ಕಾರ್ಯ ನೆರೆವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, 7.55 ಕ್ಕೆ ಅರಮೆನಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ನಂತರ ಆಯುಧಗಳನ್ನು ಶುಚಿಗೊಳಿಸಿ...

13 ಭಾಗಗಳಲ್ಲಿ ವಿಸರ್ಜನೆ : ಮೈಸೂರು ಸಿಂಹಾಸನದ ಅಚ್ಚರಿಯ ಕಥೆ

ಮೈಸೂರು ಅರಮನೆ ದರ್ಬಾರ್ ಹಾಲಿನಲ್ಲಿ ಇಂದು ನವರಾತ್ರಿ ಪೂಜಾ ಕೈಂಕರ್ಯದ ಅಂಗವಾಗಿ ರತ್ನ ಖಚಿತ ಸ್ವರ್ಣ ಸಿಂಹಾಸನವನ್ನು ಜೋಡಿಸಲಾಯಿತು. ಮಹಾರಾಣಿ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ಮತ್ತು ಗೆಜ್ಜೆಗಳ್ಳಿಯ ನಿಪುಣರು ಈ ಕಾರ್ಯವನ್ನು ನೆರವೇರಿಸಿದರು. ಇದಕ್ಕೂ ಮುನ್ನ ಗಣಪತಿ ಹೋಮ, ಚಾಮುಂಡಿ ದೇವಿಯ ಪೂಜೆ ಹಾಗೂ ಹವನಗಳನ್ನು ನಡೆಸಲಾಗಿದ್ದು, ನಂತರ ಭದ್ರತಾ ಕೊಠಡಿಯಲ್ಲಿದ್ದ...
- Advertisement -spot_img

Latest News

ಅಕ್ಟೋಬರ್ 15ರವರೆಗೆ ಮುಂಗಾರು ವಿಸ್ತರಣೆ – ಈ ಬಾರಿ ಯಾಕಿಷ್ಟು ಮಳೆ ಗೊತ್ತಾ!?

ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....
- Advertisement -spot_img