ಇಂದು ದೇಶದೆಲ್ಲಡೆ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ. ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರೆವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, 7.55 ಕ್ಕೆ ಅರಮೆನಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ನಂತರ ಆಯುಧಗಳನ್ನು ಶುಚಿಗೊಳಿಸಿ...
ಮೈಸೂರು ಅರಮನೆ ದರ್ಬಾರ್ ಹಾಲಿನಲ್ಲಿ ಇಂದು ನವರಾತ್ರಿ ಪೂಜಾ ಕೈಂಕರ್ಯದ ಅಂಗವಾಗಿ ರತ್ನ ಖಚಿತ ಸ್ವರ್ಣ ಸಿಂಹಾಸನವನ್ನು ಜೋಡಿಸಲಾಯಿತು. ಮಹಾರಾಣಿ ಪ್ರಮೋದಾದೇವಿ ಒಡೆಯರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ಮತ್ತು ಗೆಜ್ಜೆಗಳ್ಳಿಯ ನಿಪುಣರು ಈ ಕಾರ್ಯವನ್ನು ನೆರವೇರಿಸಿದರು. ಇದಕ್ಕೂ ಮುನ್ನ ಗಣಪತಿ ಹೋಮ, ಚಾಮುಂಡಿ ದೇವಿಯ ಪೂಜೆ ಹಾಗೂ ಹವನಗಳನ್ನು ನಡೆಸಲಾಗಿದ್ದು, ನಂತರ ಭದ್ರತಾ ಕೊಠಡಿಯಲ್ಲಿದ್ದ...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....