Wednesday, September 16, 2026

Mysuru Urban Development Authority

CM ಸಿದ್ದು ಫುಲ್ ಖುಷಿ ಮೋದಿ ಸರ್ಕಾರಕ್ಕೆ ತಪರಾಕಿ

ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಸಮನ್ಸ್ ರದ್ದು ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟಿಗೆ ಇಡಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಜಾರಿ ನಿರ್ದೇಶನಾಲಯಕ್ಕೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ರಾಜಕೀಯ ಮಾಡಬೇಡಿ ಅಂತಾ ತಾಕೀತು ಮಾಡಿದೆ. ಸುಪ್ರೀಂಕೋರ್ಟ್...

ಮುಡಾ ಕೇಸ್ – CM ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್

ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img